ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌: ಅನನ್ಯಾ ಶೆಟ್ಟಿ ಅವರಿಗೆ ಪ್ರಶಸ್ತಿ


Team Udayavani, Feb 16, 2017, 4:50 PM IST

15-Mum04.jpg

ಮುಂಬಯಿ: ತುಳು-ಕನ್ನಡತಿ ಕು| ಅನನ್ಯಾ ಶೆಟ್ಟಿ ಅವರು ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌ ಆರ್‌ಡಿ ಕ್ಯಾಂಪ್‌ನ್ನು ಸಂಪೂರ್ಣಗೊಳಿಸಿ ಪ್ರಸ್ತುತ ಮುಂಬಯಿಯ ಆರ್‌ಸಿ ಕ್ಯಾಂಪ್‌ನಲ್ಲಿ ಭಾಗಿಯಾಗಿದ್ದಾರೆ.

2017 ರಾಷ್ಟ್ರೀಯ ಮಟ್ಟದ 17 ಮಂದಿ ಡೈರೆಕ್ಟೊರೇಟ್ಸ್‌ಗಳಲ್ಲಿ ಮಹಾರಾಷ್ಟÅಕ್ಕೆ ಡೈರೆಕ್ಟೋರೇಟ್‌ ಆರ್‌ಡಿ ಬ್ಯಾನರ್‌ನಡಿಯಲ್ಲಿ ದ್ವಿತೀಯ ಸ್ಥಾನಗಳಿಸಿದ ಅವರು, ಜೂನಿಯರ್‌ ಏರ್‌ವಿಂಗ್‌ನಲ್ಲಿಯೂ ವಿಶೇಷ ಸಾಧನೆಗೈದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹೊಸದಿಲ್ಲಿಯಲ್ಲಿ 2017 ರ ಜ. 26 ರಂದು ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದ ಎನ್‌ಸಿಸಿ ಏರ್‌ವಿಂಗ್‌ ಬಾಲಕಿಯರ ಜ್ಯೂನಿಯರ್‌ ವಿಭಾಗದಲ್ಲಿ ಮಹಾರಾಷ್ಟÅದ ಬೆಸ್ಟ್‌ ಕ್ಯಾಡೆಟ್‌ ಆಗಿ ಆಯ್ಕೆಗೊಂಡು ಉಪರಾಷ್ಟ್ರಪತಿ ಮೊಹಮ್ಮದ್‌ ಅನ್ಸಾರಿ ಅವರಿಂದ ಗೌರವಿಸಲ್ಪಟ್ಟಿದ್ದಾರೆ.

ಮಹಾರಾಷ್ಟ್ರದಿಂದ ಪ್ರತಿನಿಧಿಸಿರುವ ಅನನ್ಯಾ ಶೆಟ್ಟಿ ಅವರು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ ಹಿರಿಯ ಹಾಗೂ ಕಿರಿಯರ ಕ್ಯಾಡೆಟ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಅನನ್ಯಾ ಗ್ರೂಪ್‌ ಸಂಗೀತ ಮತ್ತು ಮಹಾರಾಷ್ಟÅ ಬ್ಯಾಲೆಟ್‌ನಲ್ಲಿಯೂ ಭಾಗವಹಿಸಿದ್ದು, ಮುಂಬಯಿಯಲ್ಲಿ ನಡೆದ ಆರ್‌ಡಿ ಕ್ಯಾಂಪ್‌ನಲ್ಲಿ ಮಹಾರಾಷ್ಟ್ರ ಡಿಟಿಇಯ ಎಡಿಜಿಯಿಂದ ಪ್ರಶಸ್ತಿಯನ್ನು ಗಳಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ಅವರಿಂದಲೂ ಪ್ರಶಂಸೆಯನ್ನು ಪಡೆದಿದ್ದಾರೆ.

ಅಡ್ಮಿರಲ್‌ ಜನರಲ್‌ ಆಫ್‌ ವೆಸ್ಟರ್ನ್ ನಾವಲ್‌ ಕಮಾಂಡರ್‌ ಮೆನ್ಸ್‌ ಮತ್ತು ಜನರಲ್‌ ಆಫೀಸರ್‌ ವೆಸ್ಟರ್ನ್ ನಾವಲ್‌ ಕಮಾಂಡಿಂಗ್‌ ಆಫ್‌ ಮಹಾರಾಷ್ಟ್ರ ಡಿಟಿಇಗೂ ಕಾರ್ಯಕ್ರಮ ವಿವರಣೆ ನೀಡುವ ಅವಕಾಶವನ್ನು ಪಡೆದಿದ್ದಾರೆ. ಎಳೆಯ ವಯಸ್ಸಿನಲ್ಲಿ ಎನ್‌ಸಿಸಿಯ ಕ್ಯಾಡೆಟ್‌ನಲ್ಲಿ ಹಲವಾರು ಸಾಧನೆಯನ್ನು ಗೈದ ಅವರು ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಮತ್ತು ಸರಿತಾ ಶೆಟ್ಟಿ ದಂಪತಿಯ ಪುತ್ರಿ.
 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.