ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌: ಅನನ್ಯಾ ಶೆಟ್ಟಿ ಅವರಿಗೆ ಪ್ರಶಸ್ತಿ


Team Udayavani, Feb 16, 2017, 4:50 PM IST

15-Mum04.jpg

ಮುಂಬಯಿ: ತುಳು-ಕನ್ನಡತಿ ಕು| ಅನನ್ಯಾ ಶೆಟ್ಟಿ ಅವರು ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌ ಆರ್‌ಡಿ ಕ್ಯಾಂಪ್‌ನ್ನು ಸಂಪೂರ್ಣಗೊಳಿಸಿ ಪ್ರಸ್ತುತ ಮುಂಬಯಿಯ ಆರ್‌ಸಿ ಕ್ಯಾಂಪ್‌ನಲ್ಲಿ ಭಾಗಿಯಾಗಿದ್ದಾರೆ.

2017 ರಾಷ್ಟ್ರೀಯ ಮಟ್ಟದ 17 ಮಂದಿ ಡೈರೆಕ್ಟೊರೇಟ್ಸ್‌ಗಳಲ್ಲಿ ಮಹಾರಾಷ್ಟÅಕ್ಕೆ ಡೈರೆಕ್ಟೋರೇಟ್‌ ಆರ್‌ಡಿ ಬ್ಯಾನರ್‌ನಡಿಯಲ್ಲಿ ದ್ವಿತೀಯ ಸ್ಥಾನಗಳಿಸಿದ ಅವರು, ಜೂನಿಯರ್‌ ಏರ್‌ವಿಂಗ್‌ನಲ್ಲಿಯೂ ವಿಶೇಷ ಸಾಧನೆಗೈದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹೊಸದಿಲ್ಲಿಯಲ್ಲಿ 2017 ರ ಜ. 26 ರಂದು ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದ ಎನ್‌ಸಿಸಿ ಏರ್‌ವಿಂಗ್‌ ಬಾಲಕಿಯರ ಜ್ಯೂನಿಯರ್‌ ವಿಭಾಗದಲ್ಲಿ ಮಹಾರಾಷ್ಟÅದ ಬೆಸ್ಟ್‌ ಕ್ಯಾಡೆಟ್‌ ಆಗಿ ಆಯ್ಕೆಗೊಂಡು ಉಪರಾಷ್ಟ್ರಪತಿ ಮೊಹಮ್ಮದ್‌ ಅನ್ಸಾರಿ ಅವರಿಂದ ಗೌರವಿಸಲ್ಪಟ್ಟಿದ್ದಾರೆ.

ಮಹಾರಾಷ್ಟ್ರದಿಂದ ಪ್ರತಿನಿಧಿಸಿರುವ ಅನನ್ಯಾ ಶೆಟ್ಟಿ ಅವರು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ ಹಿರಿಯ ಹಾಗೂ ಕಿರಿಯರ ಕ್ಯಾಡೆಟ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಅನನ್ಯಾ ಗ್ರೂಪ್‌ ಸಂಗೀತ ಮತ್ತು ಮಹಾರಾಷ್ಟÅ ಬ್ಯಾಲೆಟ್‌ನಲ್ಲಿಯೂ ಭಾಗವಹಿಸಿದ್ದು, ಮುಂಬಯಿಯಲ್ಲಿ ನಡೆದ ಆರ್‌ಡಿ ಕ್ಯಾಂಪ್‌ನಲ್ಲಿ ಮಹಾರಾಷ್ಟ್ರ ಡಿಟಿಇಯ ಎಡಿಜಿಯಿಂದ ಪ್ರಶಸ್ತಿಯನ್ನು ಗಳಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ಅವರಿಂದಲೂ ಪ್ರಶಂಸೆಯನ್ನು ಪಡೆದಿದ್ದಾರೆ.

ಅಡ್ಮಿರಲ್‌ ಜನರಲ್‌ ಆಫ್‌ ವೆಸ್ಟರ್ನ್ ನಾವಲ್‌ ಕಮಾಂಡರ್‌ ಮೆನ್ಸ್‌ ಮತ್ತು ಜನರಲ್‌ ಆಫೀಸರ್‌ ವೆಸ್ಟರ್ನ್ ನಾವಲ್‌ ಕಮಾಂಡಿಂಗ್‌ ಆಫ್‌ ಮಹಾರಾಷ್ಟ್ರ ಡಿಟಿಇಗೂ ಕಾರ್ಯಕ್ರಮ ವಿವರಣೆ ನೀಡುವ ಅವಕಾಶವನ್ನು ಪಡೆದಿದ್ದಾರೆ. ಎಳೆಯ ವಯಸ್ಸಿನಲ್ಲಿ ಎನ್‌ಸಿಸಿಯ ಕ್ಯಾಡೆಟ್‌ನಲ್ಲಿ ಹಲವಾರು ಸಾಧನೆಯನ್ನು ಗೈದ ಅವರು ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಮತ್ತು ಸರಿತಾ ಶೆಟ್ಟಿ ದಂಪತಿಯ ಪುತ್ರಿ.
 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.