ಪುಣೆ ದೇವಾಡಿಗ ಸಂಘ ವಾರ್ಷಿಕೋತ್ಸವದಲ್ಲಿ ಸಾಧಕರಿಗೆ ಸಮ್ಮಾನ


Team Udayavani, Feb 23, 2017, 5:38 PM IST

21-Mum07a.jpg

ಪುಣೆ: ದೇವಾಡಿಗ ಸಂಘ ಪುಣೆ ಇದರ 5ನೇ ವಾರ್ಷಿಕೋತ್ಸವ ಸಮಾರಂಭವು ಫೆ. 18ರಂದು ಪುಣೆ ಕನ್ನಡ ಸಂಘದ ಶಕುಂತಳಾ ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಘದ ಅಧ್ಯಕ್ಷ ಸಚಿನ್‌ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭದ ಮುಖ್ಯ ಅತಿಥಿ ಗಳಾದ ಮುಂಬಯಿಯ ಉದ್ಯಮಿ ಹಾಗೂ ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಧರ್ಮಪಾಲ ಯು. ದೇವಾಡಿಗ, ದುಬೈಯ ಎಲಿಗೆಂಟ… ಗ್ರೂಪ್‌ ಆಫ್‌ ಕಂಪೆನಿಯ ಆಡಳಿತ ನಿರ್ದೇಶಕರಾದ ದಿನೇಶ್‌ ಸಿ. ದೇವಾಡಿಗ, ಸಮಾಜದ ಹಿರಿಯ ನಾಗರಿಕರಾದ ಯಶೋದಾ ಮತ್ತು ನಾಗರಾಜ್‌ ದೇವಾಡಿಗ ದಂಪತಿ ಹಾಗೂ  ವಾರಿಜಾ ಮತ್ತು ಸದಾಶಿವ ದೇವಾಡಿಗ ದಂಪತಿ, ವಿವಿಧ ಕ್ಷೇತ್ರದ ಸಾಧಕರಾದ ಡಾ| ಪೂನಂ ರಾಹುಲ… ಶೇರಿಗಾರ್‌, ಸುಮಿತ್ರಾ ವಿನೋದ್‌ ದೇವಾಡಿಗ, ಐಶ್ವರ್ಯಾ ಎಸ್‌. ದೇವಾಡಿಗ, ವಿಜಯ… ದೇವಾಡಿಗ, ಸತೀಶ್‌ ದೇವಾಡಿಗ, ವಿನೋದ್‌ ದೇವಾಡಿಗ, ಪ್ರಶಾಂಶ್‌ ದೇವಾಡಿಗ ಇವರುಗಳನ್ನು ಸತ್ಕರಿಸಲಾಯಿತು.

ವೇದಿಕೆಯಲ್ಲಿ  ಗೌರವ ಅತಿಥಿಗಳಾದ  ದೇವಾಡಿಗ ಸಂಘ ಮುಂಬಯಿ ಇದರ ಅಧ್ಯಕ್ಷರಾದ ರವಿ ಎಸ್‌. ದೇವಾಡಿಗ, ಏಕನಾಥೇಶ್ವರಿ ದೇವಸ್ಥಾನ ಬಾಕೂìರು ಇದರ ವಿಶ್ವಸ್ತರಾದ  ಹಿರಿಯಡ್ಕ ಮೋಹನ್‌ದಾಸ್‌ ಮತ್ತು ಜನಾರ್ದನ ದೇವಾಡಿಗ ಉಪ್ಪುಂದ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ, ಪುಣೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶೇಖರ್‌ ಟಿ. ಪೂಜಾರಿ, ನವಿಮುಂಬಯಿ ದೇವಾಡಿಗ ಸಂಘದ ಮಾಜಿ  ಕಾರ್ಯಾಧ್ಯಕ್ಷರಾದ ಪಿ. ವಿ. ಎಸ್‌.  ಮೊಲಿ, ಸಂಘದ ಸ್ಥಾಪಕಾಧ್ಯಕ್ಷ ಪ್ರಭಾಕರ ಜಿ. ದೇವಾಡಿಗ, ಅಧ್ಯಕ್ಷ ಸಚಿನ್‌ ದೇವಾಡಿಗ, ಮುಖ್ಯ ಸಲಹೆಗಾರರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ  ಕೃಷ್ಣ ಕಲ್ಯಾಣ…ಪುರ್‌, ಮಹಾಬಲೇಶ್ವರ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಪ್ರಿಯಾ ಎಚ್‌. ದೇವಾಡಿಗ, ಕೋಶಾಧಿಕಾರಿ ಸುರೇಶ ಶ್ರೀಯಾನ್‌ ಮೊದಲಾದವರು ಉಪಸ್ಥಿತರಿದ್ದರು.   

   ಚಿತ್ರ-ವರದಿ:           ಕಿರಣ್‌ ಬಿ. ರೈ ಕರ್ನೂರು
 

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.