ಕನ್ನಡ ನವತಾರ ಕಲಾಮಂಡಳಿ ಮಲಾಡ್: ಸಾಧಕರಿಗೆ ಸಮ್ಮಾನ
Team Udayavani, Mar 23, 2017, 12:11 PM IST
ಮುಂಬಯಿ: ಕನ್ನಡ ನವತಾರ ಕಲಾಮಂಡಳಿಯು ಮಲಾಡ್ ಪಶ್ಚಿಮದ ಸೋಮವಾರ ಬಜಾರ್ನ ಶ್ರೀ ಪಾಟ್ಲಾದೇವಿ ಮಂದಿರದ ಹೊರಾಂಗಣ ಸಭಾಗೃಹದಲ್ಲಿ ಮಾ. 19ರಂದು ಆಯೋಜಿಸಿದ್ದ 44ನೇ ವಾರ್ಷಿಕ ಮಹಾಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಾಧಕರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಡಾ| ಸತೀಶ್ ಬಿ. ಶೆಟ್ಟಿ ಮತ್ತು ಅನಿತಾ ಶೆಟ್ಟಿ, ಮನ್ಮಥ ಆರ್. ಹೆಗ್ಡೆ ಮತ್ತು ಮೋಹಿನಿ ಹೆಗ್ಡೆ ದಂಪತಿಗಳು, ಇನ್ನಂಜೆ ಚಂದ್ರಹಾಸ ಗುರುಸ್ವಾಮಿ, ಉದ್ಯಮಿ ಕೃಷ್ಣ ಎ. ಪೂಜಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಗೌರವಿಸಲಾಯಿತು.
ವೇದಿಕೆಯಲ್ಲಿ ಮಹಾರಾಷ್ಟÅ ಮಾನವ ಸೇವಾ ಸಂಘದ ಅಧ್ಯಕ್ಷ ಡಾ| ಹರೀಶ್ ಬಿ. ಶೆಟ್ಟಿ, ದಹಿಸರ್ ಕರ್ನಾಟಕ ಸಂಘದ ಅಧ್ಯಕ್ಷ ನಿಟ್ಟೆ ಎಂ. ಜಿ. ಶೆಟ್ಟಿ, ಮಹಾರಾಷ್ಟ್ರ ಒಕ್ಕಲಿಗ ಸಂಘದ ಅಧ್ಯಕ್ಷ ರಂಗಪ್ಪ ಸಿ. ಗೌಡ, ಸಂಸ್ಥೆಯ ಸಂಸ್ಥಾಪಕ ಟಿ. ಕೆ. ದಿವಾಕರ ಶೆಟ್ಟಿಗಾರ್, ಸಂಸ್ಥೆಯ ವ್ಯವಸ್ಥಾಪಕ ಟಿ. ಕೆ. ಕೋಟ್ಯಾನ್, ಸ್ಥಳೀಯ ನಗರ ಸೇವಕಿ ಯೋಗಿತಾ ಸುನೀಲ್ ಕೋಲಿ, ಬಿಜೆಪಿ ಕಾರ್ಯಕರ್ತ ರವೀಂದ್ರ ಭಟ್, ಮಲಾಡ್ ಕನ್ನಡ ಸಂಘದ ಅಧ್ಯಕ್ಷ ಹರೀಶ್ ಎನ್. ಶೆಟ್ಟಿ, ಪ್ರೇಮಾ ಕೋಟ್ಯಾನ್, ತನುಜಾ ಪೂಜಾರಿ, ಅಧ್ಯಕ್ಷ ಹರೀಶ್ಚಂದ್ರ ಹೆಗ್ಡೆ, ಉದ್ಯಮಿ ಜಯಂತ್ ಎಸ್. ಶೆಟ್ಟಿ, ರಂಗನಟ ಗುಣಪಾಲ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ : ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ