ಕಾಂದಿವಲಿ ಕನ್ನಡ ಸಂಘದಿಂದ ಶೈಲಜಾ ವಿ. ಗಿರ್ಕರ್ಗೆ ಅಭಿನಂದನೆ
Team Udayavani, Mar 23, 2017, 4:44 PM IST
ಮುಂಬಯಿ: ಇತ್ತೀಚೆಗೆ ನಡೆದ ಬಿಎಂಸಿ ಚುನಾವಣೆಯಲ್ಲಿ ಡಹಾನುಕರ್ವಾಡಿ ಕ್ಷೇತ್ರದಿಂದ ಸತತ ಐದನೇ ಬಾರಿ ವಿಜೇತರಾದ ಬಿಜೆಪಿ ಅಭ್ಯರ್ಥಿ, ಹಿರಿಯ ರಾಜಕಾರಣಿ ಶೈಲಜಾ ವಿ. ಗಿರRರ್ ಅವರನ್ನು ಕಾಂದಿವಲಿ ಕನ್ನಡ ಸಂಘದ ಪದಾಧಿಕಾರಿಗಳು ಪುಷ್ಪಗುತ್ಛವನ್ನಿತ್ತು ಗೌರವಿಸಿದರು.
ಹಲವು ವರ್ಷಗಳ ಹಿಂದೆ ಬೃಹನ್ ಮುಂಬಯಿ ಮಹಾನಗರ ಪಾಲಿಕೆಯಲ್ಲಿ ಉಪಮೇಯರ್ ಆಗಿ ಸೇವೆ ಸಲ್ಲಿಸಿದ್ದ ಶೈಲಜಾ ಗಿರRರ್ ಅವರು, ತನ್ನ ಕಾರ್ಯನಿಷ್ಠೆಯಿಂದ ತನ್ನ ಕ್ಷೇತ್ರದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಅವರನ್ನು ಇತ್ತೀಚೆಗೆ ಅವರ ಕಚೇರಿಯಲ್ಲಿ ಭೇಟಿಯಾದ ಕಾಂದಿವಲಿ ಕನ್ನಡ ಸಂಘದ ಪದಾಧಿಕಾರಿಗಳು ಪುಷ್ಪಗುತ್ಛವನ್ನಿತ್ತು ಅಭಿಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೊಲ್ಯ ಜಯಪಾಲ ಶೆಟ್ಟಿ, ಪ್ರೇಮನಾಥ್ ಕೋಟ್ಯಾನ್, ಬಿಜೆಪಿಯ ಪ್ರಧಾನ ಪ್ರಚಾರ ಸಮಿತಿಯ ಮುಖಂಡ ಸಂಜಯ್ ಭಾವಿಶ್ಕರ್, ಇತರ ಕನ್ನಡಿಗ ಬಾಂಧವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ