ಮಹಾರಾಜಾ ವಿನ್ನರ್,ರಿಸರ್ವ್‌ ಬ್ಯಾಂಕ್‌ಗೆ ರನ್ನರ್ ಪ್ರಶಸ್ತಿ


Team Udayavani, Mar 28, 2017, 5:27 PM IST

26-Mum03a.jpg

ಮುಂಬಯಿ: ಕರ್ನಾಟಕ ನ್ಪೊರ್ಟಿಂಗ್‌ ಅಸೋಸಿಯೇಶನ್‌ ಆಶ್ರಯದಲ್ಲಿ ರವಿ ಅಂಚನ್‌ನ ಅವರ ಪ್ರೋತ್ಸಾಹದಿಂದ 7 ವರ್ಷದ ಬಳಿಕ ಚರ್ಚ್‌ಗೇಟ್‌ ಕ್ರೀಡಾಂಗಣದಲ್ಲಿ ನಡೆದ ದಿ| ವಿಶ್ವನಾಥ ಅಂಚನ್‌ ಸ್ಮಾರಕ ಹಿರಿಯರ ಫುಟ್ಬಾಲ್‌ ಪಂದ್ಯಾಟದಲ್ಲಿ ಮಹಾರಾಜಾ (ಏರ್‌ಇಂಡಿಯಾ) ತಂಡವು ವಿನ್ನರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರೆ, ರಿಸರ್ವ್‌ ಬ್ಯಾಂಕ್‌ ತಂಡವು ರನ್ನರ್ ಪ್ರಶಸ್ತಿಗೆ ಭಾಜನವಾಯಿತು.

ಮಾ. 25ರಂದು ಅಪರಾಹ್ನ ಫೈನಲ್‌ ಪಂದ್ಯವು ನಡೆದಿದ್ದು, ಪ್ರಥಮಾರ್ಧದಲ್ಲಿ ಮಹಾರಾಜಾ ಮತ್ತು ರಿಸರ್ವ್‌ ಬ್ಯಾಂಕ್‌ ತಂಡವು ಸಮಾಬಲ ಸಾಧಿಸಿದರೆ,  ದ್ವಿತೀಯಾರ್ಧದಲ್ಲಿ 28ನೇ ನಿಮಿಷಕ್ಕೆ ಡೇರೇಲ್‌ ಅವರು ಮಾಡಿದ ಪಾಸ್‌ನ್ನು ಅಂತಾರಾಷ್ಟ್ರೀಯ ಆಟಗಾರ ಗೋಡ್‌ಫ್ರೆಡ್‌ ಪೆರೇರಾ ಅವರು ಗೋಲಿಗೆ ಪರಿವರ್ತಿಸಿ ತಂಡಕ್ಕೆ 1-0 ಅಂತರದ ಮುನ್ನಡೆ ತಂದುಕೊಟ್ಟರು, ಅನಂತರ ಅಂಥೋನಿ ಫೆರ್ನಾಂಡಿಸ್‌ ಅವರ ಮತ್ತೂಂದು ಗೋಲಿನಿಂದ ಮಹಾರಾಜಾ ತಂಡವು 2-0 ಮುನ್ನಡೆ ಸಾಧಿಸಿ, ಚಾರಿತ್ರಿಕ ಗೆಲುವನ್ನು ದಾಖಲಿಸಿದ ಮಹಾರಾಜಾ ತಂಡಕ್ಕೆ  ವಿನ್ನರ್ ಪ್ರಶಸ್ತಿಯೊಂದಿಗೆ 50,000 ರೂ. ನಗದು ಬಹುಮಾನವನ್ನು ಗಣ್ಯರು ಪ್ರದಾನಿಸಿದರು.

ಮೂರನೇ ಸ್ಥಾನಕ್ಕೆ ನಡೆದ ಪಂದ್ಯದಲ್ಲಿ ಗೋಲ್ಡನ್‌ ಗನರ್ಸ್‌  ತಂಡವು ಸ್ಟೇಟ್‌ ಬ್ಯಾಂಕ್‌ ತಂಡವನ್ನು 1-0 ಅಂತರದ ಸೋಲಿಸಿತು. ವಿಜಯಿ ತಂಡದ ಪರವಾಗಿ ಫಿಲಿಫ್‌ ಗೋನ್ಸಾಲ್ವಿಸ್‌ ಗೋಲು ಹೊಡೆದರು. ಉತ್ತಮ ಗೋಲ್‌ಕೀಪರ್‌ ಪ್ರಶಸ್ತಿಯನ್ನು ಮಹಾರಾಜ ತಂಡದ ಶ್ಯಾಮ್‌ ಸಾವಂತ್‌, ಉತ್ತಮ ಡಿಫೆಂಡರ್‌ ಪ್ರಶಸ್ತಿಯನ್ನು ಮಹಾರಾಜಾ ತಂಡದ ಜೋಗಿಂಧರ್‌ ಥಾಪಾ, ಉತ್ತಮ ಮಿಡ್‌ ಫೀಲ್ಡರ್‌ ಪ್ರಶಸ್ತಿಯನ್ನು ಸೆಂಟ್ರಲ್‌ ರೈಲ್ವೇ ತಂಡದ ಅರೀಫ್‌ ಅನ್ಸಾರಿ, ಉತ್ತಮ ಫಾರ್ವರ್ಡರ್‌ ಪ್ರಶಸ್ತಿಯನ್ನು ಮಹಾರಾಜಾ ತಂಡದ ಗೋಡ್‌ಫ್ರೇಡ್‌ ಪರೇರಾ, ಬೆಸ್ಟ್‌ ಸ್ಕೋರರ್‌ ಪ್ರಶಸ್ತಿಯನ್ನು ರಿಸರ್ವ್‌ ಬ್ಯಾಂಕ್‌ ತಂಡದ ವಸಂತ ಕರ್ಕೇರ ಅವರು  ಪಡೆದು ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಡಬಲ್‌ ಒಲಂಪಿಯನ್‌ ಎಸ್‌. ಎಸ್‌. ನಾರಾಯಣ್‌, ಯೂನಿಯನ್‌ ಬ್ಯಾಂಕಿನ ಡಿಜಿಎಂ ಒ. ಪಿ. ನಿಗಂ, ಅರ್ಜುನ್‌ ಪ್ರಶಸ್ತಿ ಪುರಸ್ಕೃತ ಅಶೋಕ್‌ ಶಿಂಧೆ, ಯೂನಿಯನ್‌ ಬ್ಯಾಂಕ್‌ನ ಮಾಜಿ ನಿರ್ದೇಶಕ ಶಂಕರ್‌ ಸೌತರ್‌ ವಾಜ್‌, ಎಸ್‌. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಪಶ್ಚಿಮ ರೈಲ್ವೇಯ ರಣಜಿತ್‌ ಮಟರ್‌ ಅವರು ಉಪಸ್ಥಿತರಿದ್ದು ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. 

ಸಮಾರಂಭದಲ್ಲಿ ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸಮಿತಿಯ ಸದಸ್ಯರು, ಫುಟ್ಬಾಲ್‌ ಸಮಿತಿಯ ಸದಸ್ಯರು, ಕ್ರೀಡಾಭಿಮಾನಿಗಳು, ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ರನ್ನರ್ ಪ್ರಶಸ್ತಿ ಪಡೆದ ರಿಸರ್ವ್‌ ಬ್ಯಾಂಕ್‌ 
ತಂಡವು 35,000 ರೂ. ನಗದು ಮತ್ತು ಪ್ರಶಸ್ತಿ, ತೃತೀಯ ಸ್ಥಾನ ಪಡೆದ ಗೋಲ್ಡನ್‌ ಗನರ್ಸ್‌ ತಂಡವು 15,000 ರೂ. ನಗದು ಬಹುಮಾನವನ್ನು ಪಡೆಯಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.