ಭಾರತೀಯ ಸಂಸ್ಕೃತಿಗೆ ಅದ್ವೈತ ಸಿದ್ಧಾಂತದ ಕೊಡುಗೆ ಅಪಾರ: ಡಾ| ಜೋಶಿ


Team Udayavani, May 6, 2017, 5:17 PM IST

05-Mum01.jpg

ಮುಂಬಯಿ: ಹಿಂದು ಧರ್ಮವನ್ನು ಪುನರ್‌ ಪ್ರತಿಷ್ಠಾಪಿಸಿದ ಮಹಾನ್‌ ದಾರ್ಶನಿಕ ಶ್ರೀ ಆದಿ ಶಂಕರಾಚಾರ್ಯರಾಗಿದ್ದು, ಭಾರತೀಯ ಸಂಸ್ಕೃತಿಗೆ ಅದ್ವೈತ ಸಿದ್ಧಾಂತದ ಕೊಡುಗೆಯನ್ನು ನೀಡಿದ್ದಾರೆ ಎಂದು ಆದಿ ಶ್ರೀ ಶಂಕರಾಚಾರ್ಯರ ತತ್ವಜ್ಞಾನದ ಅಭ್ಯಾಸಕ ಡಾ| ಎ. ಆರ್‌. ಜೋಶಿ ನುಡಿದರು.

ಎ. 29ರಿಂದ ಮೇ 1ರವರೆಗೆ ಡೊಂಬಿವಲಿ ಪೂರ್ವದ ಅಗರ್‌ವಾಲ್‌ ಸಭಾಗೃಹದಲ್ಲಿ ಶ್ರೀ ಆದಿ ಶಂಕರಾಚಾರ್ಯ ಸೇವಾ ಸಮಿತಿ ಆಯೋಜಿಸಿದ ಆದಿ ಶ್ರೀ ಶಂಕರಾಚಾರ್ಯ ಜಯಂತಿ ಉತ್ಸವದಲ್ಲಿ ಶ್ರೀ ಶಂಕರರ ನೂರಾರು ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಚಾರ್ಯರ ಪರಂಪರೆಯಲ್ಲಿ ಕೇಳಿ ಬರುವ ಮೊದಲ  ಹೆಸರು ಆದಿ ಶಂಕರಾಚಾರ್ಯರದ್ದಾಗಿದ್ದು, ಅವರ ತತ್ವಗಳು ಯಾವುದೇ ಒಂದು ಧರ್ಮ, ಜಾತಿ, ಉಪ ಜಾತಿಗಳಿಗೆ ಸೀಮಿತವಾಗಿಲ್ಲ. ಆದಿ ಶ್ರೀ ಶಂಕರಾಚಾರ್ಯರು ಇಡೀ ಪ್ರಪಂಚವೇ ಗೌರವಿಸುವ ಮಹಾನ್‌ ತತ್ವಜ್ಞಾನಿಯಾಗಿದ್ದರು. ಕೇವಲ 32 ವರ್ಷದ ಬದುಕಿನಲ್ಲಿ ಶತಮಾನಗಳು ನೆನಪಿಸಿಕೊಳ್ಳುವಷ್ಟು ಸಾಧನೆಯನ್ನು ಶಂಕರಾಚಾರ್ಯರು ಮಾಡಿ ಪ್ರತಿಯೊಬ್ಬರು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.

ಎ. 29ರಂದು ಸಂಜೆ ಶ್ರೀ ಆದಿ ಶಂಕರಾಚಾರ್ಯರ ಉತ್ಸವದ ಮೂರ್ತಿಯ ಭವ್ಯ ಮೆರವಣಿಗೆ ಯೊಂದಿಗೆ ಪ್ರಾರಂಭವಾದ ಜಯಂತಿ ಉತ್ಸವದಲ್ಲಿ ಕಾಕಡಾರತಿ, ರುದ್ರಾಭಿಷೇಕ, ರುದ್ರಸ್ವಾಹಾಕಾರ ಹೋಮ, ಭಜನೆ, ನಾಮಸ್ಮರಣೆ ಮೊದಲಾದ ಕಾರ್ಯಕ್ರಮಗಳು ಜರಗಿದವು. ನಿಲೇಶ್‌ ಪುರೋಹಿತ ಅವರ ಸರೋದ್‌ ವಾದನ ಗಮನ ಸೆಳೆಯಿತು. ಸಂಸ್ಥೆಯ ಪದಾಧಿಕಾರಿಗಳಾದ ಅಜಿತ್‌  ಉಮಾರಾಶಿ, ಎಸ್‌. ಎ. ಪುರೋಹಿತ, ಎಲ್‌. ಎಸ್‌. ಕುಲಕರ್ಣಿ, ವಿದ್ಯಾ ಕುಲಕರ್ಣಿ, ಅನುರಾಧಾ ಉಮಾ ರಾಣಿ ಮೊದಲಾದವರು ಕಾರ್ಯಕ್ರಮದ
ಯಶಸ್ಸಿಗೆ ಸಹಕರಿಸಿದರು. ಭಕ್ತರು ಅಧಿಕ ಸಂಖ್ಯೆಯಲ್ಲಿ  ಪಾಲ್ಗೊಂಡು ಪ್ರಸಾದ  ಸ್ವೀಕರಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.