ವಿಶೇಷ ಕಲಾಕೃತಿಯೊಂದಿಗೆ ಚೆಂಬೂರು ಸಹ್ಯಾದ್ರಿ ಮಂಡಳ ಗಣೇಶೋತ್ಸವ 


Team Udayavani, Aug 23, 2017, 1:49 PM IST

22-Mum04.jpg

ಮುಂಬಯಿ: ಚೆಂಬೂರು ತಿಲಕ್‌ ನಗರದ ಸಹ್ಯಾದ್ರಿ ಮಂಡಳದ ಗಣೇಶೋತ್ಸವವು ಆ. 25ರಿಂದ ಪ್ರಾರಂಭಗೊಂಡು ಸೆ. 5 ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಪ್ರತೀ ವರ್ಷ ವೈವಿಧ್ಯಮಯ ವಿನ್ಯಾಸಗಳನ್ನು ನಿರ್ಮಿಸಿ ಜನಾಕರ್ಷಣೆಗೆ ಒಳಗಾಗಿರುವ ಸಹ್ಯಾದ್ರಿ ಕ್ರೀಡಾಮಂಡಲವು ಪ್ರಸ್ತುತ ವರ್ಷ ದೇಶ ಭಕ್ತಿಯನ್ನು ಬಿಂಬಿಸುವ ಜೈ ಜವಾನ್‌-ಜೈಕಿಸಾನ್‌-ಜೈ ವಿಜ್ಞಾನ್‌ ಎಂಬ ಧ್ಯೇಯೋದ್ದೇಶದೊಂದಿಗೆ ಗಣೇಶೋತ್ಸವದ ಪೆಂಡಾಲನ್ನು ನಿರ್ಮಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕಳೆದ ವರ್ಷ ಪಾಂಡಾ ವಿಲೇಜ್‌ನ ದೃಶ್ಯವನ್ನು ನಿರ್ಮಿಸಿ ಎಳೆಯ ಮಕ್ಕಳಿಗೆ ವಿಶೇಷ ಅನುಭವನವನ್ನು ನೀಡಿತ್ತು. ಕಳೆದ ಐದು ವರ್ಷಗಳಿಂದ ಕಿಡ್ಸ್‌  ವರ್ಲ್ಡ್, ಶಿವಾಜಿ ಮಹಾರಾಜ್‌, ಸಿನಿಮಾ ಜಗತ್ತಿಗೆ ನೂರು ವರ್ಷ, ವಾರಾಣಸಿ ಪರಂಪರೆಯನ್ನು ಬಿಂಬಿಸುವ ಆಕೃತಿಗಳನ್ನು ನಿರ್ಮಿಸಿ ಎಲ್ಲರ ಆಕರ್ಷಣೆಗೊಳಪಟ್ಟಿತ್ತು.

ಪ್ರಸ್ತುತ ವರ್ಷ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಪಸರಿಸಿದ ದೇಶದ ವಿವಿಧ ವಾಸ್ತುಶಿಲ್ಪ, ಸಂಸ್ಕೃತಿಯನ್ನು ಇಲ್ಲಿ ಪಡಿಮೂಡಿಸಲಾಗಿದೆ. ಮಂಡಲದ ಅಧ್ಯಕ್ಷ ರಾಹುಲ್‌ ಗಜಾನನ ವಾಳಂಜ ಅವರು ಪ್ರತೀ ವರ್ಷದಂತೆ ತನ್ನ ಕಲ್ಪನೆಯಿಂದ ದೃಶ್ಯದ ಯೋಜನೆಯನ್ನು ಮಾಡುತ್ತಿದ್ದಾರೆ. ಈ ಕಲೆ
ಯನ್ನು ಪ್ರತ್ಯಕ್ಷವಾಗಿಸುವಲ್ಲಿ ಕಲಾ ಸಂಯೋಜಕ ಪ್ರಸನಜೀತ್‌ ಚಂದಾ ಅವರು ಶ್ರಮಿಸುತ್ತಿದ್ದಾರೆ. ನಿಕಿಲ್‌ ಮೋರೆ, ಸಂತೋಷ್‌ ಶಿಲಾರ, ಚಿತ್ರಕಾರ ದಿಲೀಪ್‌ ಮೈತಿ ಅವರು ಸಹಕರಿಸುತ್ತಿದ್ದಾರೆ. 

ಮಂಡಳವು ಕಳೆದ ಹಲವಾರು ವರ್ಷಗಳಿಂದ ವಿಭಿನ್ನ ಆಕೃತಿಗಳನ್ನು ಸೃಷ್ಟಿಸಿ ಹಲವಾರು ಪ್ರಶಸ್ತಿಗಳಿಗೂ ಭಾಜನವಾಗುತ್ತಿದೆ. ಒಟ್ಟಿನಲ್ಲಿ ಸಹ್ಯಾದ್ರಿ ಕ್ರೀಡಾ ಮಂಡಲವು ಪ್ರಸ್ತುತ ವರ್ಷ ಭಕ್ತಾದಿಗಳನ್ನು ಮತ್ತೆ ತನ್ನತ್ತ ಕೈಬೀಸಿ ಕರೆಯಿಸಿಕೊಳ್ಳಲು ಸನ್ನದ್ಧವಾಗಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.