ಗುತ್ತಿಗಾರು: ರಿಕ್ಷಾ ಸಿಡಿಲಿಗಾಹುತಿ
Team Udayavani, May 28, 2017, 3:37 PM IST
ಸುಳ್ಯ: ಸುಳ್ಯ ತಾಲೂಕಿನಲ್ಲಿ ಶನಿವಾರ ಮುಂಜಾನೆ ಗುಡುಗು ಸಿಡಿಲಿನ ಸಹಿತ ಭಾರೀ ಮಳೆಯಾಗಿದೆ. ಗುತ್ತಿಗಾರು ಗ್ರಾಮದ ಪೈಕದಲ್ಲಿ ಸಿಡಿಲಿಗೆ ಹೈಟೆನ್ಶನ್ ತಂತಿಯೊಂದು ಕಡಿದು ಬಿದ್ದು ರಬ್ಬರ್ ತೋಟದ ಸಮೀಪ ನಿಲ್ಲಿಸಿದ್ದ ರವೀಶ್ ಅವರ ರಿಕ್ಷಾದ ಮೇಲೆ ಬಿದ್ದಿದೆ. ರಿಕ್ಷಾ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ತಾಲೂಕಿನಾದ್ಯಂತ ಚರಂಡಿಗಳು ದುರಸ್ತಿಯಾಗದ ಪರಿಣಾಮ ಕಸ ಶೇಖರಣೆಗೊಂಡು ರಸ್ತೆಯ ಮೇಲೆಯೇ ಕೆಸರು ನೀರು ಹರಿದು ಸಂಚಾರಕ್ಕೆ ತೊಡಕಾಯಿತು. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ