‘ಮಧ್ಯವರ್ತಿಗಳಿಗೆ ಮಾರು ಹೋಗದಿರಿ’
Team Udayavani, Oct 22, 2017, 3:41 PM IST
ಬೆಳ್ತಂಗಡಿ: ಕೃಷಿ ಇಲಾಖೆ ವತಿಯಿಂದ ಅಥವಾ ಯಾವುದೇ ಸರಕಾರಿ ಇಲಾಖೆಯಿಂದ ಸವಲತ್ತು ಪಡೆಯಲು ಮಧ್ಯವರ್ತಿಗಳ ಸಹಾಯ ಪಡೆಯಬೇಡಿ ಎಂದು ಶಾಸಕ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದ್ದಾರೆ. ಅವರು ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣ ವಿತರಿಸಿ ಮಾತನಾಡಿದರು.
ರಾಜ್ಯ ಸರಕಾರ ಬಡವರಿಗೆ ಸಹಾಯವಾಗಬೇಕೆಂಬ ನಿಟ್ಟಿನಲ್ಲಿ, ಕೃಷಿಕರು ಸ್ವಾವಲಂಬಿಗಳಾಗಬೇಕು ಎಂದು ಸಹಾಯಧನದ ಮೂಲಕ ಕೃಷಿ ಯಂತ್ರೋಪಕರಣ ವಿತರಿಸುತ್ತಿದೆ. ಕೃಷಿ ಕೂಲಿ ಕಾರ್ಮಿಕರ ಕೊರತೆ ನಿವಾರಿಸಲು ಇದು ಪೂರಕವಾಗಲಿದೆ. ಯಂತ್ರೋಪಕರಣ ಪಡೆದವರು ದುರುಪಯೋಗ ಮಾಡದೆ ಸದುಪಯೋಗ ಮಾಡಬೇಕು ಎಂದರು.
ಟಿಲ್ಲರ್ ವಿತರಣೆ
ಓಡಿಲ್ಳಾಳದ ಅಪ್ಪಿ ಅವರಿಗೆ 2 ಲಕ್ಷ ರೂ. ಸಹಾಯಧನದಲ್ಲಿ 3.47 ಲಕ್ಷ ರೂ.ಗಳ ಟ್ರ್ಯಾಕ್ಟರ್, ಕಡಿರುದ್ಯಾವರದ ಕಿನ್ನಿ ನಾೖಕ
ಅವರಿಗೆ 1 ಲಕ್ಷ ರೂ. ಸಹಾಯಧನದಲ್ಲಿ 1.6 ಲಕ್ಷ ರೂ.ಗಳ ಟಿಲ್ಲರ್, ಇಂದಬೆಟ್ಟಿನ ಕೇಶವ ಗೌಡ ಅವರಿಗೆ 60 ಸಾವಿರ ರೂ. ಸಹಾಯಧನದಲ್ಲಿ 1.52 ಲಕ್ಷ ರೂ.ಗಳ ಟಿಲ್ಲರ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ