12 ತಾಸು ರಸ್ತೇಲಿ ಬಿದ್ದಿದ್ದರೂ ನೆರವಾಗದೇ ದೋಚಿದರು
Team Udayavani, Aug 19, 2017, 9:35 AM IST
ಹೊಸದಿಲ್ಲಿ: ದಿಲ್ಲಿಯ ಜನತೆ ಮತ್ತೂಮ್ಮೆ ಸಂವೇದನೆ ರಹಿತ ವರ್ತನೆ ತೋರಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿಯೊಬ್ಬ 12 ತಾಸು ರಸ್ತೆ ಬದಿ ಬಿದ್ದಿದ್ದರೂ ಯಾರೊಬ್ಬರೂ ಆತನ ಸಹಾಯಕ್ಕೆ ಧಾವಿಸಲಿಲ್ಲ. ಬದಲಾಗಿ ಆತನ ಬಳಿಯಿದ್ದ ಫೋನ್ ಮತ್ತು 12 ರೂ.ಗಳನ್ನು ದೋಚಿ ಕ್ರೌರ್ಯ ಮೆರೆದಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನರೇಂದರ್ ಕುಮಾರ್ (35) ಸದ್ಯ ಸಫ್ದರ್ಜಂಗ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕಾಶೆ¾àರ್ ಗೇಟ್ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಅವರು ಫುಟ್ಪಾತ್ ಮೇಲೆ ಬಿದ್ದಿದ್ದರು. 12 ಗಂಟೆಗಳ ಕಾಲ ಯಾರೊಬ್ಬರೂ ಅವರ ಸಹಾಯಕ್ಕೆ ಧಾವಿಸಲಿಲ್ಲ. ಕೊನೆಗೆ ಒಬ್ಬ ದಾರಿಹೋಕ ಕರೆ ಮಾಡಿ ಪೊಲೀಸರಿಗೆ ವಿಚಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ
Gujarat University;ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ
Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ