ಭಾರತದ ಗೆಲುವಿನ ಆಸೆಗೆ ತಣ್ಣೀರು; ರಾಂಚಿ ಟೆಸ್ಟ್‌ ಡ್ರಾ


Team Udayavani, Mar 20, 2017, 5:43 PM IST

Ranchi Test-700.jpg

ರಾಂಚಿ : ಭಾರತದ ಆಸೆಯಂತೆ ಮೂರನೇ ಟೆಸ್ಟ್‌ ಪಂದ್ಯದ ಇಂದಿನ ಕೊನೆಯ ದಿನದಂದು ಪ್ರವಾಸಿ ಆಸ್ಟ್ರೇಲಿಯ ತಂಡದ ವಿಕೆಟ್‌ಗಳು ಪಟಪಟನೆ ಉರುಳಲಿಲ್ಲ; ವಿಜಯಲಕ್ಷ್ಮಿ ಭಾರತಕ್ಕೆ ಒಲಿಯಲಿಲ್ಲ. ಹಾಗಾಗಿ ಇಲ್ಲಿನ ಜೆಎಸ್‌ಸಿಎ ಇಂಟರ್‌ನ್ಯಾಶನಲ್‌ ಸ್ಟೇಡಿಯಂನಲ್ಲಿ ಸಾಗಿದ ಭಾರತ – ಆಸ್ಟ್ರೇಲಿಯ ನಡುವಿನ ತೃತೀಯ ಟೆಸ್ಟ್‌ ಪಂದ್ಯ ಅತ್ಯಂತ ಕುತೂಹಲಕಾರಿಯಾಗಿ ಸಾಗಿದರೂ ನಿರಾಶಾದಾಯಕ ಡ್ರಾನಲ್ಲಿ ಮುಕ್ತಾಯವಾಯಿತು.

ನಾಲ್ಕು ಟೆಸ್ಟ್‌ ಪಂದ್ಯಗಳ ಈ ಸರಣಿಯಲ್ಲಿ  ಉಭಯ ತಂಡಗಳು ಈಗ 1-1ರ ಸಮಬಲದಲ್ಲಿ ಸ್ಥಿತವಾಗಿದ್ದು, ಈಗಿನ್ನು ಧರ್ಮಶಾಲಾದಲ್ಲಿ  ಮಾರ್ಚ್‌ 25ರಂದು ನಡೆಯಲಿರುವ ಕೊನೆಯ ಟೆಸ್ಟ್‌ ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಿರುವುದರಿಂದ ಭಾರೀ ಕುತೂಹಲ ಮೂಡಿಸಿದೆ. 

ಇಂದಿನ ಕೊನೆಯ ದಿನದ ಪಂದ್ಯದಲ್ಲಿ, 100 ಓವರ್‌ಗಳು ಮುಗಿದಾಗ, ಆಸ್ಟ್ರೇಲಿಯ ಎರಡನೇ ಇನ್ನಿಂಗ್ಸ್‌ನಲ್ಲಿ  ಆರು ವಿಕೆಟ್‌ ಕಳೆದುಕೊಂಡು 204 ರನ್‌ಗಳನ್ನು ಗಳಿಸಿತ್ತು.  ಆಸೀಸ್‌ನ ಪೀಟರ್‌ ಹ್ಯಾನ್ಸ್‌ಕಾಂಬ್‌ ಅಜೇಯ 72 ರನ್‌ ಹಾಗೂ ಶಾನ್‌ ಮಾರ್ಶ್‌ 53 ರನ್‌ ಬಾರಿಸಿ ತಂಡಕ್ಕೆ ಸೋಲಾಗುವುದನ್ನು ದೃಢ ಸಂಕಲ್ಪದ ಆಟದಿಂದ ತಪ್ಪಿಸಿದರು. 

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯ 451 ರನ್‌ಗಳಿಗೆ ಆಲೌಟಾಗಿತ್ತು. ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಪರಾಕ್ರಮವನ್ನು ಮೆರೆದು 9 ವಿಕೆಟ್‌ ನಷ್ಟಕ್ಕೆ 603 ರನ್‌ಗಳ ಮೊತ್ತದಲ್ಲಿ ಡಿಕ್ಲೇರ್‌ ಮಾಡಿತ್ತು. 

ಆಸೀಸ್‌ ಎರಡನೇ ಇನ್ನಿಂಗ್ಸ್‌ ಆಟದಲ್ಲಿ ಭಾರತದ ಎಸೆಗಾರ ರವೀಂದ್ರ ಜಡೇಜ 54 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತರೆ, ರವಿಚಂದ್ರನ್‌ ಅಶ್ವಿ‌ನ್‌ ಮತ್ತು ಇಶಾಂತ್‌ ಶರ್ಮಾ ತಲಾ ಒಂದು ವಿಕೆಟ್‌ ಕಿತ್ತರು. 

ಟಾಪ್ ನ್ಯೂಸ್

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.