ದೇವಧರ್‌ ಟ್ರೋಫಿ ಕ್ರಿಕೆಟ್‌ ; ಇಂಡಿಯಾ ಬ್ಲೂ  ತಂಡಕ್ಕೆ ರೋಹಿತ್‌ ನಾಯಕ


Team Udayavani, Mar 22, 2017, 3:50 AM IST

21-SPORTS-5.jpg

ಹೊಸದಿಲ್ಲಿ: ಗಾಯಾಳಾಗಿ ಭಾರತ ತಂಡದಿಂದ ಬೇರ್ಪಟ್ಟಿರುವ ರೋಹಿತ್‌ ಶರ್ಮ ಅವರ ಫಾರ್ಮ್ ಪ್ರದರ್ಶನಕ್ಕೆ ಮತ್ತೂಂದು ವೇದಿಕೆ ಸಿದ್ಧಗೊಂಡಿದೆ. ದೇವಧರ್‌ ಟ್ರೋಫಿ ಪಂದ್ಯಾವಳಿಗಾಗಿ ಮಂಗಳವಾರ ಪ್ರಕಟಿಸಲಾದ ತಂಡದಲ್ಲಿ ಅವರನ್ನು “ಇಂಡಿಯಾ ಬ್ಲೂ’ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ರೋಹಿತ್‌ ಶರ್ಮ ನಾಯಕತ್ವದ “ಇಂಡಿಯಾ ಬ್ಲೂ’ ತಂಡ ವಿಜಯ್‌ ಹಜಾರೆ ಟ್ರೋಫಿ ಚಾಂಪಿಯನ್‌ ತಮಿಳುನಾಡು ಮತ್ತು “ಇಂಡಿಯಾ ರೆಡ್‌’ ತಂಡವನ್ನು ಎದುರಿಸಲಿದೆ. “ಇಂಡಿಯಾ ರೆಡ್‌’ ತಂಡವನ್ನು ವಿಕೆಟ್‌ ಕೀಪರ್‌ ಬ್ಯಾಟ್ಸ್‌
ಮನ್‌ ಪಾರ್ಥಿವ್‌ ಪಟೇಲ್‌ ಮುನ್ನಡೆಸಲಿದ್ದಾರೆ. ಪಾರ್ಥಿವ್‌ ಸಾರಥ್ಯದಲ್ಲೇ ಈ ವರ್ಷ ಗುಜರಾತ್‌ ರಣಜಿ ಚಾಂಪಿಯನ್‌ ಆಗಿ ಮೂಡಿಬಂದಿತ್ತು.

ಕಳೆದ ಅಕ್ಟೋಬರ್‌ನಲ್ಲಿ ನಡೆದ ನ್ಯೂಜಿಲ್ಯಾಂಡ್‌ ಎದುರಿನ ತವರಿನ ಸರಣಿ ವೇಳೆ ರೋಹಿತ್‌ ಶರ್ಮ ಗಾಯಾಳಾಗಿ ಭಾರತ ತಂಡದಿಂದ ದೂರಾಗಿದ್ದರು. ಸೋಮವಾರವಷ್ಟೇ ಮುಗಿದ ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬಯಿ ಪರ 2 ಪಂದ್ಯಗಳನ್ನಾಡುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟಿಗೆ ವಾಪಸಾಗಿದ್ದರು. ಆದರೆ ಇದರಲ್ಲಿ ಗಳಿಸಿದ್ದು ಕೇವಲ 16 ಮತ್ತು 4 ರನ್‌ ಮಾತ್ರ.
ರೋಹಿತ್‌ ಶರ್ಮ ಪಾಲಿಗೆ ದೇವಧರ್‌ ಟ್ರೋಫಿ ಟೂರ್ನಮೆಂಟ್‌ ಮುಂಬರುವ ಐಪಿಎಲ್‌ಗೆ ಉತ್ತಮ ವೇದಿಕೆಯಾಗಬೇಕಿದೆ.

ಕರ್ನಾಟಕದ ಮನೀಷ್‌ ಪಾಂಡೆ, ಮಾಯಾಂಕ್‌ ಅಗರ್ವಾಲ್‌, ಪ್ರಸಿದ್ಧ್ ಕೃಷ್ಣ, ಟೀಮ್‌ ಇಂಡಿಯಾದಿಂದ ದೂರಾಗಿರುವ ಶಿಖರ್‌ ಧವನ್‌ ಮೊದಲಾದವರು ಈ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.

ಇಂಡಿಯಾ ಬ್ಲೂ ತಂಡ: ರೋಹಿತ್‌ ಶರ್ಮ (ನಾಯಕ), ಮನ್‌ದೀಪ್‌ ಸಿಂಗ್‌, ಶ್ರೇಯಸ್‌ ಅಯ್ಯರ್‌, ಅಂಬಾಟಿ ರಾಯುಡು, ಮನೋಜ್‌ ತಿವಾರಿ, ರಿಷಬ್‌ ಪಂತ್‌, ದೀಪಕ್‌ ಹೂಡಾ, ಹರ್ಭಜನ್‌ ಸಿಂಗ್‌, ಕೃಣಾಲ್‌ ಪಾಂಡ್ಯ, ಶಾಬಾಜ್‌ ನದೀಂ, ಸಿದ್ಧಾರ್ಥ ಕೌಲ್‌, ಶಾದೂìಲ್‌ ಠಾಕೂರ್‌, ಪ್ರಸಿದ್ಧ್ ಕೃಷ್ಣ, ಪಂಕಜ್‌ ರಾವ್‌.

ಇಂಡಿಯಾ ರೆಡ್‌ ತಂಡ: ಪಾರ್ಥಿವ್‌ ಪಟೇಲ್‌ (ನಾಯಕ), ಶಿಖರ್‌ ಧವನ್‌, ಮನೀಷ್‌ ಪಾಂಡೆ, ಮಾಯಾಂಕ್‌ ಅಗರ್ವಾಲ್‌, ಕೇದಾರ್‌ ಜಾಧವ್‌, ಇಶಾಂಕ್‌ ಜಗ್ಗಿ, ಗುರುಕೀರತ್‌ ಮಾನ್‌, ಅಕ್ಷರ್‌ ಪಟೇಲ್‌, ಅಕ್ಷಯ್‌ ಕರ್ಣೆವಾರ್‌, ಅಶೋಕ್‌ ದಿಂಡ, ಕುಲವಂತ್‌ ಖೆಜೊಲಿಯ, ಧವಳ್‌ ಕುಲಕರ್ಣಿ, ಗೋವಿಂದ ಪೋದ್ದರ್‌.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.