ರೋಹಿತ್ ಮತ್ತೆ ಗಾಯಾಳು: ದೇವಧರ್ನಿಂದ ಹೊರಕ್ಕೆ
Team Udayavani, Mar 25, 2017, 10:54 AM IST
ನವದೆಹಲಿ: ಗಾಯದ ಸಮಸ್ಯೆ ರೋಹಿತ್ ಶರ್ಮ ಅವರನ್ನು ಬಿಟ್ಟು ಹೋಗುವಂತೆ ಕಾಣಿಸುತ್ತಿಲ್ಲ. ಮಂಡಿನೋವಿಗೆ ಸಿಲುಕಿರುವ ಅವರೀಗ ದೇವಧರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಿಂದಲೂ ಹೊರಬಿದ್ದಿದ್ದಾರೆ.
ಕೇದಾರ್ ಜಾಧವ್ ಕೂಡ ಇವರ ಹಾದಿಯನ್ನೇ ಹಿಡಿದಿದ್ದಾರೆ. ಒಮ್ಮೆ ಗಾಯದ ಸಮಸ್ಯೆಯಿಂದ ಮುಕ್ತರಾದಂತೆ ಕಂಡುಬಂದುದರಿಂದ ರೋಹಿತ್ ಶರ್ಮ ಅವರನ್ನು ದೇವಧರ್ ಟ್ರೋಫಿ ಪಂದ್ಯಾವಳಿಗಾಗಿ ಇಂಡಿಯಾ ಬ್ಲೂ ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ