ಮಳೆ ನಡುವೆ ಆಮ್ಲ ಅರ್ಧ ಶತಕ


Team Udayavani, Mar 26, 2017, 3:44 PM IST

amla.jpg

ಹ್ಯಾಮಿಲ್ಟನ್‌: ನ್ಯೂಜಿ ಲ್ಯಾಂಡ್‌-ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಟೆಸ್ಟ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. ಮೊದಲ ದಿನ ಕೇವಲ 41 ಓವರ್‌ಗಳ ಆಟವಷ್ಟೇ ಸಾಗಿದ್ದು, ದಕ್ಷಿಣ ಆಫ್ರಿಕಾ 4 ವಿಕೆಟ್‌ ಕಳೆದುಕೊಂಡು 123 ರನ್‌ ಗಳಿಸಿದೆ.

ಸರಣಿ ಸಮಬಲದ ಒತ್ತಡದಲ್ಲಿರುವ ನ್ಯೂಜಿಲ್ಯಾಂಡಿಗೆ ಇಲ್ಲಿ ಗೆಲುವು ಅನಿವಾರ್ಯ ವಾಗಿದ್ದು, ಆತಿಥೇಯ ಪಡೆಯೀಗ ಹರಿಣಗಳ ಸವಾಲಿನ ಜತೆಗೆ ಮಳೆಯ ಭೀತಿಯನ್ನೂ ಎದುರಿಸಿ ನಿಲ್ಲಬೇಕಿದೆ. ಆದರೆ ದಕ್ಷಿಣ ಆಫ್ರಿಕಾಕ್ಕೆ ಈ ಪಂದ್ಯ ಡ್ರಾಗೊಂಡರೂ ಲಾಭವೇ. ಆಗ 1-0 ಅಂತರದ ಸರಣಿ ಗೆಲುವು ಡು ಪ್ಲೆಸಿಸ್‌ ಬಳಗದ್ದಾಗುತ್ತದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಆಯ್ದು ಕೊಂಡ ದಕ್ಷಿಣ ಆಫ್ರಿಕಾ, ಆರಂಭಿಕರನ್ನು 5 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ಡೀನ್‌ ಎಲ್ಗರ್‌ 5 ರನ್‌ ಮಾಡಿದರೆ, ಮೊದಲ ಟೆಸ್ಟ್‌ ಆಡಲಿಳಿದ ಥಿಯುನಿಸ್‌ ಡಿ ಬ್ರುಯಿನ್‌ ಖಾತೆಯನ್ನೇ ತೆರೆಯಲಿಲ್ಲ. 

ಆಗ ತಂಡದ ರಕ್ಷಣೆಗೆ ಧಾವಿಸಿದವರು ಅನುಭವಿ ಬ್ಯಾಟ್ಸ್‌ಮನ್‌ ಹಾಶಿಮ್‌ ಆಮ್ಲ. 3ನೇ ವಿಕೆಟಿಗೆ ಡ್ಯುಮಿನಿ ಜತೆ ಸೇರಿಕೊಂಡ ಆಮ್ಲ ತೀವ್ರ ಎಚ್ಚರಿಕೆಯಿಂದ ಕಿವೀಸ್‌ ದಾಳಿಯನ್ನು ನಿಭಾಯಿಸತೊಡಗಿದರು. ಇವರಿಬ್ಬರ ಜತೆಯಾಟದಲ್ಲಿ 59 ರನ್‌ ಒಟ್ಟುಗೂಡಿತು. ಇದರಲ್ಲಿ ಡ್ಯುಮಿನಿ ಗಳಿಕೆ 20 ರನ್‌. ಆಮ್ಲ ಸರಿಯಾಗಿ 50 ರನ್‌ ಬಾರಿಸಿದರು. ಅವರ 93 ಎಸೆತಗಳ ಇನ್ನಿಂಗ್ಸಿನಲ್ಲಿ 9 ಬೌಂಡರಿ ಒಳಗೊಂಡಿತ್ತು. 

ಮತ್ತೆ ಆಗಮಿಸಿದ ಮಳೆಯಿಂದಾಗಿ ಕೊನೆಯ ಅವಧಿಯ ಆಟ ಸಂಪೂರ್ಣ ನಷ್ಟವಾಯಿತು. ನಾಯಕ ಫಾ ಡು ಪ್ಲೆಸಿಸ್‌ 33 ಮತ್ತು ಟೆಂಬ ಬವುಮ 13 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ನ್ಯೂಜಿಲ್ಯಾಂಡ್‌ ಪರ ಮ್ಯಾಟ್‌ ಹೆನ್ರಿ ಮತ್ತು ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌ ತಲಾ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.