ಸೂಪರ್‌ ಜೈಂಟ್ಸ್‌ನಿಂದ “ಎಸ್‌’ ಮಾಯವಾಯಿತೇಕೆ?!


Team Udayavani, May 22, 2017, 12:34 PM IST

Pune.jpg

ಪುಣೆ: ಪ್ರಸಕ್ತ ಐಪಿಎಲ್‌ನಲ್ಲಿ ಪುಣೆ ತಂಡ ತನ್ನ ನಾಯಕನನ್ನು ಬದಲಾಯಿಸಿ ಸುದ್ದಿಯಾಯಿತಷ್ಟೇ ಅಲ್ಲ, ತಂಡದ ಹೆಸರನ್ನೂ ಒಂದು ಅಕ್ಷರದ ಮಟ್ಟಿಗೆ ಕಿರಿದುಗೊಳಿಸಿ ಅಚ್ಚರಿ ಹುಟ್ಟಿಸಿತು. ರೈಸಿಂಗ್‌ ಪುಣೆ ಸೂಪರ್‌ “ಜೈಂಟ್ಸ್‌’ನಿಂದ “ಎಸ್‌’ ಅಕ್ಷರವನ್ನು ತೆಗೆದು “ಜೈಂಟ್‌’ ಎಂದಷ್ಟೇ ಉಳಿಸಿಕೊಂಡಿತು. 

ಇದಕ್ಕೇನು ಕಾರಣ ಎಂಬುದು ಈ ವರೆಗೆ ತಿಳಿದಿರಲಿಲ್ಲ. ಈಗ ಪುಣೆ ಫ್ರಾಂಚೈಸಿ ಮಾಲಕ  ಸಂಜೀವ ಗೊಯೆಂಕಾ ಈ ಗುಟ್ಟನ್ನು ಬಯಲು ಗೊಳಿಸಿದ್ದಾರೆ. “ಜೈಂಟ್ಸ್‌’ನಿಂದ ಎಸ್‌ ಅಕ್ಷರವನ್ನು ತೆಗೆದು ಹಾಕುವಂತೆ ಸೂಚಿಸಿದ್ದು ಒಬ್ಬ ಜೋತಿಷಿ ಯಂತೆ. ಇದರಿಂದ ತಂಡದ ಅದೃಷ್ಟ ಖುಲಾಯಿಸ ಲಿದೆಯೆಂದು ಆತ ಸಲಹೆ ನೀಡಿದ್ದನಂತೆ!

“ತಂಡದ ಹೆಸರಿನ ಕೊನೆಯಲ್ಲಿರುವ ಎಸ್‌ ಅಕ್ಷರ ತೆಗೆದದ್ದೇ ಆದರೆ ಈ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂಬ ಸಲಹೆ ಈ ಜ್ಯೋತಿಷಿಯಿಂದ ಬಂತು. ಆದರೆ ನನಗೆ ಇದರಲ್ಲೆಲ್ಲ ನಂಬಿಕೆ ಇರಲಿಲ್ಲ. ಒಂದಂತೂ ನಿಜ, ಕಳೆದ ವರ್ಷ ನಮ್ಮ ನಿರ್ವಹಣೆ ಉತ್ತಮ ಮಟ್ಟದಲ್ಲಿರಲಿಲ್ಲ. ಹೀಗಾಗಿ ಆತನ ಸಲಹೆಯನ್ನು ಪಾಲಿಸಿ ನೋಡೋಣ ಎಂಬ ನಿರ್ಧಾರಕ್ಕೆ ಬಂದೆವು. ಎಸ್‌ ತೆಗೆದ ಬಳಿಕ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ…’ ಎಂದು ಗೊಯೆಂಕಾ ಹೇಳಿದ್ದಾರೆ. 

ಕಳೆದ ವರ್ಷ “ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌’ ಹೆಸರಿನೊಂದಿಗೆ ಮೊದಲ ಐಪಿಎಲ್‌ ಆಡಿದ್ದ ಪುಣೆ ತಂಡ 10 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಕುಸಿದಿತ್ತು. 

ಧೋನಿ ಕೆಳಗಿಳಿಸಲು ಕಾರಣ?
ಧೋನಿಯನ್ನು ಪುಣೆ ತಂಡದ ನಾಯಕತ್ವದಿಂದ ಕೆಳಗಿಳಿಸಲು ಇಂಥದೇ ಏನಾದರೂ ಕಾರಣ ಇದ್ದಿರಬಹುದೇ? ಇದು ಈಗ ಅಭಿಮಾನಿಗಳಲ್ಲಿ ಕಾಡುತ್ತಿರುವ ಪ್ರಶ್ನೆ. ಆದರೆ ಈ ಪ್ರಶ್ನೆ ಸಂಜೀವ ಗೊಯೆಂಕಾ ಅವರಿಗೆ ಎದುರಾಗಲಿಲ್ಲ. ಬದಲು, ಧೋನಿ ಗಿಂತ ಸ್ಮಿತ್‌ ಹೆಚ್ಚಿನ “ಕ್ರಿಕೆಟ್‌ ಬುದ್ಧಿಶಕ್ತಿ’ ಯುಳ್ಳ ಆಟಗಾರ ಎಂದು ಹೇಳಿದರು. ಅವರ ಈ ಹೇಳಿಕೆ ಬೇರೊಂದು ವಿವಾದ ವನ್ನು ಹುಟ್ಟುಹಾಕಲೂಬಹುದು!

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.