ಉದ್ದೀಪನ ವಿಷಯ: ನಾಡಾ v/s ಬಿಸಿಸಿಐ ವಾಕ್ಸಮರ
Team Udayavani, May 29, 2017, 3:15 PM IST
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ರಾಷ್ಟ್ರೀಯ ಉದ್ದೀಪನ ನಿಗ್ರಹ ತನಿಖಾ ಸಂಸ್ಥೆ (ನಾಡಾ) ನಡುವೆ ಪರಸ್ಪರ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪ ನಡೆದ ಘಟನೆ ಸಂಭವಿಸಿದೆ.
ನಾಡಾದ ಪ್ರಧಾನ ನಿರ್ದೇಶಕ ನವಿನ್ ಅಗರ್ವಾಲ್ ಬಹಿರಂಗವಾಗಿ ಬಿಸಿಸಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದು ಬಿಸಿಸಿಐ ಅನ್ನು ಕೆರಳಿಸಿದೆ.
ಬಿಸಿಸಿಐ ಉದ್ದೀಪನ ಪರೀಕ್ಷೆ ಮೇಲ್ವಿಚಾರಣೆ ಸರಿಯಾಗಿ ಮಾಡುತ್ತಿಲ್ಲ. ನಡೆಸಿದರೂ ಅದು ಪಾರದರ್ಶಕವಾಗಿ ಇಲ್ಲ
ಎಂದು ಅಗರ್ವಾಲ್ ಆರೋಪಿಸಿದ್ದರು. ಈ ಹೇಳಿಕೆಯನ್ನು ಬಿಸಿಸಿಐ ಪ್ರಧಾನ ಮ್ಯಾನೇಜರ್ ರತ್ನಾಕರ ಶೆಟ್ಟಿ ತಳ್ಳಿ
ಹಾಕಿದ್ದಾರೆ. ಉದ್ದೀಪನಕ್ಕೆ ಸಂಬಂಧಪಟ್ಟಂತೆ ಬಿಸಿಸಿಐ ಕ್ರಮ ತೆಗೆದುಕೊಂಡಿದೆ. ನಾವು ನಿರ್ಲಕ್ಷಿಸಿದ್ದೇವೆ ಎಂದು ನಾಡಾ
ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ