ಕಿದಂಬಿ ಶ್ರೀಕಾಂತ್ಗೆ ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಕಿರೀಟ
Team Udayavani, Jun 25, 2017, 12:20 PM IST
ಸಿಡ್ನಿ: ಭರ್ಜರಿ ಹೋರಾಟ ಪ್ರದರ್ಶಿಸಿದ ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಕೆ.ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಭಾನುವಾರ ನಡೆದ ನಡೆದ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಶ್ರೀಕಾಂತ್ 22-20, 21-16 ನೇರ ಸೆಟ್ನಲ್ಲಿಯೇ ಚೀನಾದ ಚೆನ್ ವಿರುದ್ಧ ಜಯ ಸಾಧಿಸಿ ಹೊಸ ಸಾಧನೆ ಮಾಡಿದರು.
ಏಪ್ರಿಲ್ನಲ್ಲಿ ನಡೆದ ಸಿಂಗಾಪುರ್ ಓಪನ್ನಲ್ಲಿ ಫೈನಲ್ ತಲುಪಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತರಾಗಿದ್ದರು. ಕಳೆದವಾರ ನಡೆದ ಇಂಡೋನೇಷ್ಯಾ ಓಪನ್ನಲ್ಲಿ ಫೈನಲ್ ತಲುಪಿ ಪ್ರಶಸ್ತಿ ಗೆದ್ದಿದ್ದರು. ಈ ಸಾಧನೆ ಮಾಡಿದ ಭಾರತೀಯ ಪುರುಷರಲ್ಲಿ ಮೊದಲನೇ ವ್ಯಕ್ತಿ ಎಂಬ ಬಿರುದಿಗೆ ಶ್ರೀಕಾಂತ್ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್