ಏಷ್ಯಾ ಕಪ್‌ ಬಾಸ್ಕೆಟ್‌ಬಾಲ್‌: ಭಾರತ ತಂಡ ಶುಭಾರಂಭ


Team Udayavani, Jul 24, 2017, 9:22 AM IST

24-SPORTS-4.jpg

ಬೆಂಗಳೂರು: ಫಿಬಾ ಏಷ್ಯಾ ಕಪ್‌ ಮಹಿಳಾ ಬಾಸ್ಕೆಟ್‌ಬಾಲ್‌ ಕೂಟದಲ್ಲಿ ಭಾರತ ತಂಡ ಶುಭಾರಂಭ ಮಾಡಿದೆ. ಗುಂಪು “ಬಿ’ ಪಂದ್ಯದಲ್ಲಿ ಉಜ್ಬೇಕಿಸ್ತಾನ ತಂಡವನ್ನು 92-76 ಅಂತರಗಳಿಂದ ಭಾರತೀಯರು ಮಣಿಸಿದರು.

ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತದ ಪರ ಅನಿತಾ ಪಾಲ್‌ ದುರಾಯ್‌ (28 ಅಂಕ), ಗ್ರಿಮಾ ಮರ್ಲಿ ನ್‌ (17 ಅಂಕ) ಹಾಗೂ ಜೀನಾ ಸಕಾರಿಯಾ (12 ಅಂಕ) ನೆರವಿನಿಂದ ಭಾರತ ಗೆಲುವುಗಳಿಸಲು ಸಾಧ್ಯವಾ  ಯಿತು. ಉಜ್ಬೇಕಿಸ್ತಾನದ ಪರ ಎಲ್ವಿರಾ ಸಲಾವಟೋವಾ (15 ಅಂಕ), ಎಲೆನಾ (13 ಅಂಕ) ಹಾಗೂ ನತಾಲ್ಯ ಕೊನೆವಾ (13 ಅಂಕ) ಪಡೆದರೂ ಉಜ್ಬೇಕಿಸ್ತಾನಕ್ಕೆ ಗೆಲುವು ಗಳಿಸಲು ಸಾಧ್ಯವಾಗಲಿಲ್ಲ. ಇನ್ನು ಉಳಿದ ಪಂದ್ಯಗಳಲ್ಲಿ ಆಸ್ಟ್ರೇಲಿಯಾ, ಜಪಾನ್‌, ಚೀನಾ, ಸಿಂಗಾಪುರ ಹಾಗೂ ಚೈನೀಸ್‌ ತೈಪೆ ತಂಡಗಳು ಶುಭಾರಂಭ ಮಾಡಿದೆ. “ಎ’ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 78-54 ಅಂಕಗಳ ಅಂತರದಿಂದ ಕೊರಿಯಾ ವಿರುದ್ಧ ಗೆಲುವು ಸಾಧಿಸಿತು. ವಿಶ್ವ ನಂಬರ್‌ 4ನೇ ಸ್ಥಾನ ಹೊಂದಿರುವ ಆಸ್ಟ್ರೇಲಿಯಾ ಆರಂಭದಲ್ಲಿ ನಿಧಾನಗತಿ ಆಟ ಪ್ರದರ್ಶಿಸಿತು. ಈ ಹಂತದಲ್ಲಿ ಕೊರಿಯಾ ಸ್ವಲ್ಪ ಅಂಕಗಳಿಂದ ಮುಂದಿತ್ತು. ಬಳಿಕ ಆಸೀಸ್‌ ದಿಟ್ಟ ಆಟ ಪ್ರದರ್ಶಿಸಿತು. ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೆಲುವು ಪಡೆಯಿತು.

ಮತ್ತೂಂದು ಪಂದ್ಯದಲ್ಲಿ ಫಿಲಿಪ್ಪೀನ್ಸ್‌ ವಿರುದ್ಧ ಜಪಾನ್‌ 106-55 ಅಂಕಗಳ ಅಂತರದ ಗೆಲುವು ಪಡೆದು ಮುನ್ನಡೆ ಪಡೆಯಿತು. μಲಿಪ್ಪೀನ್ಸ್‌ ಅನ್ನು ಎಲ್ಲೂ ಎಚ್ಚೆತ್ತು ಪ್ರದರ್ಶನ ನೀಡಲು ಜಪಾನ್‌ ಬಿಡಲಿಲ್ಲ. ಬಹುತೇಕ ಈ ಪಂದ್ಯ ಏಕಪಕ್ಷೀಯವಾಗಿ ಸಾಗಿತು ಎನ್ನುವುದು ವಿಶೇಷ. ಮತ್ತೂಂದು ಪಂದ್ಯದಲ್ಲಿ ಚೈನೀಸ್‌ ತೈಪೆ 77-76 ಅಂಕಗಳ ಅಂತರದಿಂದ ರಿಪಬ್ಲಿಕ್‌ ಕೊರಿಯಾ ವಿರುದ್ಧ ರೋಚಕ ಗೆಲುವು ಪಡೆಯಿತು. ಈ ಪಂದ್ಯ ಕೊನೆ ಹಂತದವರೆಗೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಯಾರು ಗೆಲ್ಲುತ್ತಾರೆ ಎನ್ನುವುದು ಅಭಿಮಾನಿಗಳ ಪ್ರಶ್ನೆಯಾಗಿತ್ತು. ಚೈನೀಸ್‌ ತೈಪೆ 1 ಅಂಕದೊಂದಿಗೆ ಗೆಲ್ಲುವುದರೊಂದಿಗೆ ಕುತೂಹಲಕ್ಕೆ ತೆರೆಬಿದ್ದಿತು. 

ಮತ್ತೂಂದು ಪಂದ್ಯದಲ್ಲಿ ಚೀನಾ 77-48 ಅಂಕಗಳ ಅಂತರದಿಂದ ನ್ಯೂಜಿಲೆಂಡ್‌ ತಂಡವನ್ನು ಮಣಿಸಿತು. ನ್ಯೂಜಿಲೆಂಡ್‌ ಕೂಟದ ಪ್ರಬಲ ತಂಡ.
ಇದನ್ನು ಮಣಿಸಿರುವುದು ಚೀನಾದ ಸಾಧನೆಯೇ ಸರಿ. ಚೀನಾ ಪರ ಮೆಂಗ್‌ ಲೀ 15, ಯಿ ಶೆನ್‌ 14 ಹಾಗೂ ಶುವಾಂಗ್‌ ಜೋ 14 ಅಂಕ ಪಡೆದು
ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನ್ಯೂಜಿಲೆಂಡ್‌ ಗೆಲುವಿಗಾಗಿ ಸಾಕಷ್ಟು ಶ್ರಮ ವಹಿಸಿತು. ಜಿಲಿಯಾನ್‌ ಹಾರ್ಮೊನ್‌ 14 ಅಂಕ ಪಡೆದು ನ್ಯೂಜಿಲೆಂಡ್‌ ಗೆಲುವಿಗಾಗಿ ಸ್ವಲ್ಪ ಹೋರಾಟ ನಡೆಸಿದರೂ ಅದು ಸಾಧ್ಯವಾಗಲಿಲ್ಲ. ಇನ್ನೊಂದು ಪಂದ್ಯದಲ್ಲಿ ಸಿಂಗಾಪುರ 103-38 ಅಂಕಗಳಿಂದ μಜಿ
ತಂಡವನ್ನು ಸೋಲಿಸಿತು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.