ಯುಎಸ್‌ ಓಪನ್‌ ಬ್ಯಾಡ್ಮಿಂಟನ್‌: ಭಾರತೀಯರ ನಡುವೆ ಫೈನಲ್‌ ಹೋರಾಟ


Team Udayavani, Jul 24, 2017, 10:08 AM IST

24-SPORTS-10.jpg

(ಕ್ಯಾಲಿಫೋರ್ನಿಯ): ಭಾರತೀಯ ಶಟ್ಲರ್‌ಗಳಾದ ಪಾರುಪಳ್ಳಿ ಕಶ್ಯಪ್‌ ಮತ್ತು ಎಚ್‌ಎಸ್‌ ಪ್ರಣಯ್‌ ಅವರು ಯುಎಸ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಕೂಟದ ಪ್ರಶಸ್ತಿಗಾಗಿ ಪರಸ್ಪರ ಹೋರಾಡಲಿದ್ದಾರೆ. ಹೀಗಾಗಿ ಪ್ರಶಸ್ತಿ ಭಾರತ ಗೆಲ್ಲುವುದು ನಿಶ್ಚಿತವಾಗಿದೆ.

2015ರ ಅಕ್ಟೋಬರ್‌ನಿಂದ ಮೀನಖಂಡದ ನೋವಿನಿಂದಾಗಿ ಹಲವು ಕೂಟಗಳಿಂದ ಹೊರ ಗುಳಿದಿದ್ದ ಕಶ್ಯಪ್‌ ಅವರು 21 ತಿಂಗಳ ಬಳಿಕ ಮೊದಲ ಬಾರಿ ಫೈನಲ್‌ನಲ್ಲಿ ಆಡುತ್ತಿದ್ದಾರೆ. ಪ್ರಣಯ್‌ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ವರ್ಷ ಸ್ವಿಸ್‌ ಓಪನ್‌ ಗೆದ್ದ ಬಳಿಕ ಮೊದಲ ಬಾರಿ ಫೈನಲಿಗೆ ಏರಿದ್ದಾರೆ.

ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಕೊರಿಯದ ಕ್ವಾಂಗ್‌ ಹೀ ಹಿಯೊ ಅವರನ್ನು ಉರುಳಿಸಿದ ಕಶ್ಯಪ್‌ ಫೈನಲಿಗೇರಿದರು. ಒಂದು ತಾಸು ಮತ್ತು ಆರು ನಿಮಿಷಗಳ  ಪ್ರಬಲ ಹೋರಾಟ ದಲ್ಲಿ ಕಶ್ಯಪ್‌ 15-21, 21-15, 21-16 ಗೇಮ್‌ಗಳಿಂದ ಜಯ ಸಾಧಿಸಿದರು. ಇದೇ ವೇಳೆ ಪ್ರಣಯ್‌ ವಿಯೆಟ್ನಾಂನ ಟಿಯೆನ್‌ ಮಿನ್‌ ಗುಯೆನ್‌ ಅವರನ್ನು 21-14, 21-19 ಗೇಮ್‌ಗಳಿಂದ ಕೆಡಹಿದರು.

ಈ ಋತುವಿನಲ್ಲಿ ಅಂತಾರಾಷ್ಟ್ರೀಯ ಕೂಟ ದಲ್ಲಿ ಭಾರತೀಯರಿಬ್ಬರು ಪ್ರಶಸ್ತಿಗಾಗಿ ಹೋರಾಡುತ್ತಿರು ವುದು ಇದು ಎರಡನೇ ಸಲವಾಗಿದೆ. ಕಳೆದ ಎಪ್ರಿಲ್‌ನಲ್ಲಿ ಕೆ. ಶ್ರೀಕಾಂತ್‌ ಮತ್ತು ಬಿ ಸಾಯಿ ಪ್ರಣೀತ್‌ ಸಿಂಗಾಪುರ ಓಪನ್‌ನ ಫೈನಲ್‌ನಲ್ಲಿ ಆಡಿದ್ದರು ಮತ್ತು ಶ್ರೀಕಾಂತ್‌ ಪ್ರಶಸ್ತಿ ಜಯಿಸಿದ್ದರು. ಇದು ಶ್ರೀಕಾಂತ್‌ ಅವರ ಮೊದಲ ಸೂಪರ್‌ ಸೀರೀಸ್‌ನ ಪ್ರಶಸ್ತಿಯಾಗಿದೆ.

ಡಬಲ್ಸ್‌ನಲ್ಲಿ ಸೋಲು
ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ ಮತ್ತು ಬಿ. ಸುಮೀತ್‌ ರೆಡ್ಡಿ ಅವರು ಮೂರು ಗೇಮ್‌ಗಳ ಕಠಿನ ಹೋರಾಟದಲ್ಲಿ ಅಗ್ರ ಶ್ರೇಯಾಂಕದ ಲು ಚಿಂಗ್‌ ಯಾವೊ ಮತ್ತು ಯಂಗ್‌ ಪೊ ಹಾನ್‌ ಅವರಿಗೆ 12-21, 21-12, 20-22 ಗೇಮ್‌ಗಳಿಂದ ಶರಣಾದರು.

ದೀರ್ಘ‌ ಸಮಯದ ಬಳಿಕ ಫೈನಲಿಗೇರಿರುವುದು ಒಳ್ಳೆಯ ಸಾಧನೆ. ಕೊರಿಯ ಆಟಗಾರನ ವಿರುದ್ಧ ಗೆಲ್ಲಲು ಪ್ರಬಲ ಹೋರಾಟ ನಡೆಸ ಬೇಕಾಯಿತು. ಅವರು ಉತ್ತಮ ರೀತಿಯಲ್ಲಿ ಆಟ ಆರಂಭಿಸಿದ್ದರು. ತಾಳ್ಮೆಯಿಂದ ಆಡಿದ ಅವರು ಶಕ್ತಿಶಾಲಿಯಾಗಿ ಹೊಡೆಯುತ್ತಿದ್ದರು. ಆದರೆ ನಾನು ನಿಧಾನವಾಗಿ ಪಂದ್ಯದಲ್ಲಿ ಹಿಡಿತ ಸಾಧಿಸಿ ಪಂದ್ಯ ಒಲಿಸಿಕೊಂಡೆ ಎಂದು ಕಶ್ಯಪ್‌ ತಿಳಿಸಿದರು.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.