ಅಧಿಕಾರಿಗಳಿಗಾಗಿ ವಿಶ್ವ ಕೂಟದಿಂದ ಅಥ್ಲೀಟ್ಸ್‌ಗಳ ಕೈಬಿಟ್ಟ ಎಎಫ್ಐ?


Team Udayavani, Jul 27, 2017, 8:15 AM IST

World-Athletics-Championshi.jpg

ನವದೆಹಲಿ: ಮುಂದಿನ ತಿಂಗಳು ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ಗೆ ಅರ್ಹತೆ ಪಡೆದಿದ್ದ ಭಾರತದ ಮೂವರು ಅಥ್ಲೀಟ್‌ಗಳು ಅನರ್ಹರಾಗಿದ್ದಾರೆ!

ಸ್ಟೀಪಲ್‌ಚೆಸ್‌ ಸ್ಪರ್ಧಿ ಸುಧಾ ಸಿಂಗ್‌, 1500 ಮೀ. ಓಟಗಾರ್ತಿ ಪಿ.ಯು.ಚಿತ್ರಾ ಹಾಗೂ ಪುರುಷರ 1500 ಮೀ. ಓಟಗಾರ ಅಜಯ್‌ ಕುಮಾರ್‌ ಸರೋಜ್‌ ಅನರ್ಹಗೊಂಡವರು.

ಇದಕ್ಕಿದ್ದಂತೆ ಭಾರತೀಯ ಅಥ್ಲೆಟಿಕ್ಸ್‌ ಒಕ್ಕೂಟ (ಎಎಫ್ಐ) ಇಂತಹದೊಂದು ಹೇಳಿಕೆ ನೀಡಿರುವು ದು ಭಾರೀ ವಿವಾದಕ್ಕೆ ಕಾರಣವಾಗಿದೆ.ಭುವನೇಶ್ವರದಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಕೂಟದಲ್ಲಿ ಈ ಮೂವರು ಸ್ಪರ್ಧಿಗಳು ತಲಾ ಚಿನ್ನದ ಪದಕ ಗೆದ್ದು ವಿಶ್ವ ಕೂಟಕ್ಕೆ ಅರ್ಹತೆ ಪಡೆದಿದ್ದರು. ಸದ್ಯ ಇವರು ವಿಶ್ವ ಚಾಂಪಿಯನ್‌ ಶಿಪ್‌ಅರ್ಹತಾ ಸಮಯ ದಲ್ಲಿ ಓಡಿಲ್ಲ ಎನ್ನುವ ಕಾರಣಕ್ಕೆ ಇವರಿಗೆ ಅವಕಾಶ ನಿರಾಕರಿಸಲಾಗಿದೆ.

ಎಎಫ್ಐನಿಂದ ಒಟ್ಟಾರೆ 24 ಮಂದಿ ಅಥ್ಲೀಟ್‌ ಗಳ ತಂಡ ಪ್ರಕಟಿಸಲಾಗಿದೆ. ಜತೆಗೆ ತಂಡದ ಜತೆಗೆ ಹೋಗುವ ಕೆಲ ಪ್ರಭಾವಿ ಅಧಿಕಾರಿಗಳು ಕೂಡ ಹೋಗುತ್ತಿದ್ದಾರೆ. ಇಂತಿಷ್ಟು ಜನರಿಗೆ ಅವಕಾಶ ಎನ್ನುವ ನಿಯಮವಿದೆ. ಹೀಗಾಗಿ
ಮೂವರು ಅಥ್ಲೀಟ್‌ಗಳನ್ನು ಕೈಬಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಈ ಬಗ್ಗೆ ಸುಧಾ ಸಿಂಗ್‌ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೂಬ್ಬ ಅಥ್ಲೀಟ್‌ ಕೇರಳದ ಪಿ.ಯು.ಚಿತ್ರಾ ಕೋಟ್‌ ಮರೆಹೋಗಲು ತೀರ್ಮಾನಿಸಿದ್ದಾರೆ.

ಎಎಫ್ಐ ಹೇಳುವುದೇನು?: ವಿಶ್ವಚಾಂಪಿ ಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳಲು ಇರುವ ಅರ್ಹತಾ ಸಮಯದಲ್ಲಿ ಅಥ್ಲೀಟ್‌ಗಳು ಗುರಿಮುಟ್ಟಿಲ್ಲ. ಹೀಗಾಗಿ ಅವಕಾಶ ನೀಡಿಲ್ಲ. ಸುಧಾಸಿಂಗ್‌ 9 ನಿಮಿಷ, 59.47 ಸೆಕೆಂಡ್‌ಗೆ ಗುರಿ ಮುಟ್ಟಿ ಚಿನ್ನ ಗೆದ್ದಿದ್ದಾರೆ. ಆದರೆ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತಾ ಸಮಯ 9 ನಿಮಿಷ,42 ಸೆಕೆಂಡ್‌ ಆಗಿದೆ. ಅದೇ ರೀತಿ ಯಾಗಿ ಚಿತ್ರಾ ಮತ್ತು ಅಜಯ್‌ ಕೂಡ ನಿಗದಿತ ಸಮಯದಲ್ಲಿ ಗುರಿ ಮುಟ್ಟಿಲ್ಲ ಎಂದು ಎಎಫ್ಐ ತಿಳಿಸಿದೆ.

ಅಥ್ಲೀಟ್‌ಗಳು ಹೇಳುವುದೇನು?
ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನಗೆದ್ದ ವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ ನೇರ ಅರ್ಹತೆ ನೀಡಲಾಗುತ್ತದೆ. ಜಿ.ಲಕ್ಷ್ಮಣನ್‌ ಸೇರಿದಂತೆ ಆಯ್ಕೆಯಾಗಿರುವ ಕೆಲವು ಅಥ್ಲೀಟ್‌ಗಳು ವಿಶ್ವಚಾಂಪಿಯನ್‌ಶಿಪ್‌ನ ಅರ್ಹತಾ ಸಮಯವನ್ನು ರೀಚ್‌ ಆಗಿಲ್ಲ. ಆದರೂ ಅವಕಾಶ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ .

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.