ಏಷ್ಯಾಕಪ್‌ ಕ್ರಿಕೆಟ್‌: ಕೇಂದ್ರಕ್ಕೆ ಬಿಸಿಸಿಐ ಮನವಿ


Team Udayavani, Aug 18, 2017, 12:17 PM IST

18-SPORTS-8.jpg

ನವದೆಹಲಿ: ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಆಕ್ಷೇಪದ ಕಾರಣ ಭಾರತ ಕಿರಿಯರ ಏಷ್ಯಾಕಪ್‌ ಕ್ರಿಕೆಟ್‌ ಆಯೋಜನೆಯ ಅವಕಾಶ ಕಳೆದುಕೊಂಡಿದೆ. ಆದ್ದರಿಂದ 2018ರ ಏಷ್ಯಾಕಪ್‌ ಕ್ರಿಕೆಟ್‌ ಕೂಟವನ್ನಾದರೂ ಭಾರತದಲ್ಲಿ ನಡೆಸಲು ಅನುಮತಿ ನೀಡುವಂತೆ ಬಿಸಿಸಿಐ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಕ್ರಿಕೆಟ್‌ ಆಡುವುದಿಲ್ಲವೆಂದು ಕೇಂದ್ರ ನಿರ್ಧಾರ ತೆಗೆದುಕೊಂಡಿರುವ ಪರಿಣಾಮ ಬಿಸಿಸಿಐ ಇಕ್ಕಟ್ಟಿಗೆ ಸಿಕ್ಕಿದೆ. 

ಏಷ್ಯಾಕಪ್‌ನಲ್ಲಿ ಪಾಕಿಸ್ತಾನವೂ ಕೂಡ ಆಡುವುದು ಬಿಸಿಸಿಐನ ಸಂದಿಗ್ಧತೆಗೆ ಕಾರಣ. ಭಾರತದಲ್ಲಿ ಆಡುವುದಕ್ಕೆ ಪಾಕಿಸ್ತಾನವೂ ಅಭ್ಯಂತರ ಎತ್ತಿದೆ. ಅಲ್ಲದೇ ಪಾಕ್‌ ಕ್ರಿಕೆಟಿಗರಿಗೆ ಕೇಂದ್ರ ವೀಸಾ ಕೊಡದಿದ್ದರೆ ಹೇಗೆ ಎನ್ನುವುದು ಮತ್ತೂಂದು ಪ್ರಶ್ನೆ. ಕೇಂದ್ರಕ್ಕೆ ಮನವಿ ಸಲ್ಲಿಸಿರುವ ಬಿಸಿಸಿಐ
ಮೂಲಗಳು ಈ ಬಗ್ಗೆ ಪ್ರತಿಕ್ರಿಯಿಸಿ, ಏಷ್ಯಾಕಪ್‌ ಹಲವು ರಾಷ್ಟ್ರಗಳು ಆಡುವ ಕೂಟ. ಆದ್ದರಿಂದ ಪಾಕಿಸ್ತಾನದೊಂದಿಗೆ ಆಡುವುದರಲ್ಲಿ ತೊಂದರೆಯಿಲ್ಲ. ನಮ್ಮ ವಿರೋಧವಿರುವುದು ದ್ವಿಪಕ್ಷೀಯ ಕ್ರಿಕೆಟ್‌ಗೆ ಮಾತ್ರ. ಪಾಕಿಸ್ತಾನ-ಭಾರತವಿಲ್ಲದೆ ಏಷ್ಯಾಕಪ್‌ ಸಾಧ್ಯವಿಲ್ಲ. ಇದನ್ನೆಲ್ಲ ಪರಿಗಣಿಸಿ ಕೇಂದ್ರ
ಅನುಮತಿ ಕೊಡಬೇಕೆನ್ನುವುದು ನಮ್ಮ ನಿರೀಕ್ಷೆ ಎಂದು ಹೇಳಿವೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.