ಲೋಧಾ ಶಿಫಾರಸು ಜಾರಿ ಮಾಡದ ಬಿಸಿಸಿಐಗೆ ಸುಪ್ರೀಂ ಕೋರ್ಟ್‌ ತರಾಟೆ


Team Udayavani, Sep 22, 2017, 9:42 AM IST

22-STATE-18.jpg

ಹೊಸದಿಲ್ಲಿ: ಲೋಧಾ ಶಿಫಾರಸು ಜಾರಿಗೆ ತರಲು ಮೊಂಡು ಹಠ ಮಾಡುತ್ತಿರುವ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಅನ್ನು ಸರ್ವೋತ್ಛ ನ್ಯಾಯಾಲಯ ಗುರುವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಮಾತ್ರವಲ್ಲ, ಬಿಸಿಸಿಐ ಆಡಳಿತಾಧಿಕಾರಿ ಗಳು ಮುಂದಿನ ಮೂರು ವಾರಗಳಲ್ಲಿ ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಪ್ರತಿಕ್ರಿಯೆ ನೀಡುವಲ್ಲಿ ವಿಫ‌ಲವಾದರೆ ನ್ಯಾಯಾಂಗ ನಿಂದನೆಯ ಗಂಭೀರ ಪರಿಣಾಮ ಎದುರಿಸಬೇಕಾಗಿ ಬರಬೇಕಾ ಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಜು.18ರಂದು ನ್ಯಾಯಾಲಯ ಲೋಧಾ ಶಿಫಾರಸು ಅನ್ನುಜಾರಿಗೆ ತನ್ನಿ ಎಂದು ಬಿಸಿಸಿಐಗೆ ಸೂಚಿಸಿತ್ತು. ಆದರೆ ಇದುವರೆಗೆ ಯಾವುದೇ ಕ್ರಮವನ್ನೂ ಬಿಸಿಸಿಐ ತೆಗೆದುಕೊಂಡಿಲ್ಲ. ಇಂದು ನ್ಯಾಯಾಲಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಸಿಸಿಐಗೆ ಸುಪ್ರೀಂ ತರಾಟೆ 
ಗುರುವಾರ ಸುಪ್ರೀಂ ಕೋರ್ಟ್‌ನ ತ್ರಿ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಬ್‌ ಚೌಧರಿ ಹಾಗೂ  ಖಜಾಂಚಿ ಅನಿರುದ್ಧ್ ಚೌಧರಿಯನ್ನು  ಇದೇ ವೇಳೆ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಅನಗತ್ಯ ವರ್ತನೆ ಪ್ರದರ್ಶಿಸುತ್ತಿದ್ದೀರಿ. ಇಷ್ಟು ದಿನವಾದರೂ ಲೋಧಾ ಶಿಫಾರಸು ಅನ್ನು ಬಿಸಿಸಿಐನಲ್ಲಿ ಏಕೆ ಜಾರಿಗೆ ತರಲಾಗಲಿಲ್ಲ. ನ್ಯಾಯಾಲಯ ನೀಡಿರುವ ಆದೇಶವನ್ನು ನೀವು ಜಾರಿಗೆ ತರಲೇಬೇಕು. ಇದುವರೆಗೆ ನಾವು ಆದೇಶವನ್ನು ನೀಡಿದ್ದೇವೆ ಹೊರತೂ ಬಿಸಿಸಿಐನಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಈ ಮೂಲಕ ಸ್ಟಾಕ್‌ ಹೋಲ್ಡರ್, ಬಿಸಿಸಿಐ ಆಡಳಿತಾಧಿಕಾರಿ ನಾವು ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇವೆ. ನೀವು ಈ ಕುರಿತಂತೆ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಪ್ರತಿಕ್ರಿಯೆ ನೀಡಬೇಕು. ನಿಮ್ಮ ಅಭಿಪ್ರಾಯವನ್ನು ತಿಳಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಕ್ರಮವನ್ನು ಎದುರಿಸಿ ಎಂದು ಚಾಟಿ ಬೀಸಿದೆ.

ಶಿಫಾರಸು ಜಾರಿಗೆ ಸಜ್ಜಾಗಿದ್ದೇವೆ 
ಲೋಧಾ ಶಿಫ‌ರಸು ಜಾರಿಗೆ ಸಂಬಂಧಿಸಿ ದಂತೆ ಬಿಸಿಸಿಐ ಕರಡು ಪ್ರತಿ ಸಿದ್ಧಪಡಿಸಿದೆ. ಇನ್ನು ದೊಡ್ಡ ಕೆಲಸವೇನೂ ಉಳಿದಿಲ್ಲ. ಇದಕ್ಕೆ ಸಲಹೆಗಳು ಬರುವುದಷ್ಟೇ ಬಾಕಿ ಇದೆ ಎಂದು ಬಿಸಿಸಿಐ ಪರ ವಕೀಲರು ನ್ಯಾಯಾಲಯಕ್ಕೆ ವರದಿ ನೀಡಿದರು. 

ಇದೇ ವೇಳೆ ಪ್ರತಿಕ್ರಿಯಿಸಿದ ನ್ಯಾಯ ಪೀಠ,  ಸಂವಿಧಾನ ಜಾರಿಗೆ ತರುವ ಕಾರಣ ನೀಡಿ ಬಿಸಿಸಿಐ ಅಧಿಕಾರಿಗಳು  ಸಾಮಾನ್ಯ ಸಭೆಗೆ ಗೈರು ಹಾಜರಾಗುವಂತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೆ ನ್ಯಾಯಾಲಯ ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.