2018ರ ಡೇವಿಸ್‌ ಕಪ್‌: ಮೊದಲ ಸುತ್ತು: ಭಾರತಕ್ಕೆ ಬೈ


Team Udayavani, Sep 22, 2017, 9:45 AM IST

22-STATE-19.jpg

ಲಂಡನ್‌: ಟೆನಿಸ್‌ನ ವಿಶ್ವಕಪ್‌ ಎಂದೇ ಹೇಳಲ್ಪಡುವ ಡೇವಿಸ್‌ ಕಪ್‌ ಸ್ಪರ್ಧೆಯ ಮುಂದಿನ ವರ್ಷದ ಸ್ಪರ್ಧೆಗಳ ಡ್ರಾ ನಡೆದಿದ್ದು ಏಶ್ಯ/ಓಶಿಯಾನಿಯಾ ಬಣ ಒಂದರಲ್ಲಿ ಅಗ್ರ ಶ್ರೇಯಾಂಕದ ಭಾರತಕ್ಕೆ ಮೊದಲ ಸುತ್ತಿನಲ್ಲಿ ಬೈ ಸಿಕ್ಕಿದೆ. ಎಡ್ಮಂಟನ್‌ನಲ್ಲಿ ನಡೆದ ವಿಶ್ವ ಬಣ ಪ್ಲೇ ಆಫ್ನಲ್ಲಿ ಆತಿಥೇಯ ಕೆನಡ ತಂಡ ದೆದುರು 2-3 ಅಂತರದಿಂದ ಸೋತ ಭಾರತವು ಏಶ್ಯ ವಲಯಕ್ಕೆ ಜಾರಿತ್ತು. 

ಡ್ರಾದ ಅಗ್ರ ಅರ್ಧದಲ್ಲಿ ಕಾಣಿಸಿ ಕೊಂಡಿರುವ ಚೀನವು ಆತಿಥೇಯ ನ್ಯೂಜಿಲ್ಯಾಂಡ್‌ ತಂಡವನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದೆ. ಈ ಹೋರಾಟ ಮುಂದಿನ ವರ್ಷದ ಫೆಬ್ರವರಿ 2ರಿಂದ 4ರ ವರೆಗೆ ನಡೆಯಲಿದೆ. ಈ ಹೋರಾಟ ದಲ್ಲಿ ಗೆಲುವು ಸಾಧಿಸುವ ತಂಡ ದ್ವಿತೀಯ ಸುತ್ತಿನಲ್ಲಿ ಭಾರತವನ್ನು ಎದುರಿಸಲಿದೆ.

ಭಾರತವು ಈಗಾಗಲೇ ಚೀನ (ಮಾರ್ಚ್‌ 2005-ಹೊಸದಿಲ್ಲಿ) ಮತ್ತು ನ್ಯೂಜಿಲ್ಯಾಂಡ್‌ (ಫೆಬ್ರವರಿ 2017- ಪುಣೆ) ತಂಡದ ಆತಿಥ್ಯ ವಹಿಸಿದ್ದರಿಂದ ಭಾರತವು ವಿದೇಶದಲ್ಲಿಯೇ ದ್ವಿತೀಯ ಸುತ್ತಿನ ಹೋರಾಟವನ್ನು ಆಡಬೇಕಾಗಿದೆ. ದ್ವಿತೀಯ ಸುತ್ತು ಎಪ್ರಿಲ್‌ 6ರಿಂದ 8ರವರೆಗೆ ನಡೆಯಲಿದೆ.

ಎಲೈಟ್‌ 16 ರಾಷ್ಟ್ರಗಳು ಭಾಗವಹಿಸುವ ಎಲೈಟ್‌ ವಿಶ್ವ ಬಣಕ್ಕೆ ತೇರ್ಗಡೆಯಾಗಲು ಭಾರತ ನಾಲ್ಕು ಬಾರಿ ಪ್ರಯತ್ನ ನಡೆ ಸಿತ್ತು. ಆದರೆ ಯಶಸ್ಸು ಪಡೆಯದೆ ನಿರಾಸೆ ಅನುಭವಿಸಿದೆ. ಭಾರತವು 2014ರಲ್ಲಿ ಸರ್ಬಿಯಾ, 2015ರಲ್ಲಿ ಜೆಕ್‌ ಗಣರಾಜ್ಯ ಮತ್ತು ಕಳೆದ ವರ್ಷ ಕೆನಡಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.