ವಿವಿಗಳಲ್ಲಿ ಹಣವಿಲ್ವಾ? ಎಲ್ಲೆಲ್ಲಿ ಎಫ್ಡಿ ಇಟ್ಟಿದ್ದಾರೆ ಹೇಳ್ತೇನೆ!


Team Udayavani, Jan 9, 2017, 3:45 AM IST

BASAVARAJ.jpg

ಕೊಪ್ಪಳ: ಮುಂದಿನ ಒಂದು ವಾರದಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಎಲ್ಲೆಲ್ಲಿ ಹಣವನ್ನು ಠೇವಣಿಯನ್ನಾಗಿ ಇಟ್ಟಿವೆ ಎನ್ನುವ ಮಾಹಿತಿಯನ್ನು ದಾಖಲೆ ಸಮೇತ ಬಹಿರಂಗ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿವಿಗಳಲ್ಲಿ ಹಣವಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಆದರೆ, ಕೆಎಸ್‌ಒಯು -650 ಕೋಟಿ, ಮೈಸೂರು ವಿವಿ 400 ಕೋಟಿ, ಕರ್ನಾಟಕ ವಿವಿ 150 ಕೋಟಿ ಹಣವನ್ನು ಠೇವಣಿಯಾಗಿ ಇಟ್ಟಿವೆ. ಆದರೂ, ಹಣವಿಲ್ಲ ಎಂದು ಆರೋಪ ಮಾಡುತ್ತಿವೆ. ಈ ಎಲ್ಲ ದಾಖಲೆಗಳನ್ನು ಸಿದ್ಧ ಮಾಡಲಾಗಿದೆ. ಒಂದು ವಾರದಲ್ಲಿ ಇದನ್ನು ಬಹಿರಂಗ ಪಡಿಸಲಾಗುವುದು. ಎಲ್ಲ ವಿವಿಗಳಲ್ಲಿ ಅಧಿಕ ಹಣವಿದೆ. ಎಲ್ಲಿಯೂ ಕೊರತೆ ಮಾಡಿಲ್ಲ ಎಂದರು. “ಎಲ್ಲ ವಿವಿಗಳ ಹಣಕಾಸು ವ್ಯವಹಾರದ ಕುರಿತು ಈವರೆಗೂ ಯಾರೂ ಸಭೆ ನಡೆಸಿ ಪರಿಶೀಲಿಸಿಲ್ಲ. ನಾನು ಮೊಟ್ಟ ಮೊದಲ ಬಾರಿಗೆ ಸಭೆ ನಡೆಸಿದ್ದೇನೆ. ಬೆಂಗಳೂರು ವಿವಿಗೆ ಸೇರಿದ 1,100 ಎಕರೆ ಭೂಮಿಯಿದೆ. ಅದರಲ್ಲಿ 100 ಎಕರೆ ಜಾಗ ಒತ್ತುವರಿಯಾಗಿದೆ. ಕೂಡಲೇ ತೆರವು ಮಾಡಲಾಗುವುದು’ ಎಂದರು.

ಸದ್ಯದಲ್ಲಿಯೇ ನಾಲ್ಕು ವಿವಿಗಳ ಹೆಸರು ಬದಲಾವಣೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಕನಕದಾಸ, ವಾಲ್ಮೀಕಿ, ಬಸವಣ್ಣ ಹಾಗೂ ಅಂಬೇಡ್ಕರ್‌ ಅವರ ಹೆಸರನ್ನು ವಿವಿಗಳಿಗೆ ಇಡಲು ಚಿಂತನೆ ನಡೆಸಲಾಗಿದೆ. ಕಲಬುರಗಿಯಲ್ಲಿ ಕೇಂದ್ರ ಸರ್ಕಾರದ ಅಧಿಧೀನದ 1 ವಿವಿ ಇದ್ದು, ಅದಕ್ಕೆ ಅಂಬೇಡ್ಕರ್‌ ಹೆಸರಿಡಲು ಕೇಂದ್ರ ತಾತ್ವಿಕವಾಗಿ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

ನಕಲು ತಡೆಯಲು
ಪಿಎಚ್‌ಡಿ ದಾಖಲೆಗೆ
ಚಿಪ್‌ ಅಳವಡಿಕೆ!

ರಾಜ್ಯ ಸರ್ಕಾರ ಪಿಎಚ್‌ಡಿ ದಾಖಲೆಗಳಿಗೆ ಚಿಪ್‌ ಅಳವಡಿಕೆ ಮಾಡಿ ನಕಲಿ ಪತ್ತೆ ಮಾಡಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರಕ್ಕೂ ಪತ್ರ ಬರೆದು ಎಲ್ಲ ರಾಜ್ಯಗಳಲ್ಲಿನ ವಿವಿಗಳು ಚಿಪ್‌ ಅಳವಡಿಕೆ ಮಾಡಿ ನಕಲು ತಡೆಯುವಂತೆ ಸಲಹೆ ನೀಡಲಾಗುವುದು ಎಂದು ರಾಯರಡ್ಡಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದಿನಕ್ಕೆ ಐದು ಜತೆ ಡ್ರೆಸ್‌ ಬದಲಾವಣೆ ಮಾಡುತ್ತಾರೆ. ಒಂದು ದಿನಕ್ಕೆ ಬಟ್ಟೆಗಾಗಿ ಐದು ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡುತ್ತಾರೆ. ಅವರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎನ್ನುವುದಾದರೆ ಮಹಾತ್ಮ ಗಾಂಧಿಧೀಜಿಯವರಂತೆ ಸರಳ ಉಡುಪು ಧರಿಸಲಿ. ಅವರಿಗೆ ವಿದೇಶ ಸುತ್ತೋದು ಬಿಟ್ಟರೆ ಬೇರೇನೂ ಗೊತ್ತಿಲ್ಲ. ನೋಟ್‌ ಬ್ಯಾನ್‌ನಿಂದ ಜನರಿಗೆ ತೊಂದರೆಯಾಗಿದ್ದು ಬಿಟ್ಟರೆ ದೇಶಕ್ಕೆ ಮತ್ತೇನೂ ಪ್ರಯೋಜನವಾಗಿಲ್ಲ.
– ಬಸವರಾಜ ರಾಯರೆಡ್ಡಿ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.