ಮೂಡಬಿದರೆ ಕಿರಣ್‌ಭಟ್‌ಗೆ ತಾಂತ್ರಿಕ ಆಸ್ಕರ್‌ ಪ್ರಶಸ್ತಿ


Team Udayavani, Jan 11, 2017, 11:30 AM IST

Kiran-bhat.jpg

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಮೂಲದ ಕಿರಣ್‌ ಭಟ್‌ ಹಾಲಿವುಡ್‌ ಜಗತ್ತಿನ ಸಿನಿಮಾ ಕ್ಷೇತ್ರದಲ್ಲಿನ ವಿಶಿಷ್ಟ ತಾಂತ್ರಿಕ ಸಾಧನೆ ಗಾಗಿ ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫೆ.11ಕ್ಕೆ ಅಮೆರಿಕದಲ್ಲಿ ಪ್ರಶಸ್ತಿ ಪ್ರದಾನ ನಡೆಯ ಲಿದೆ. ಕಿರಣ್‌ ಭಟ್‌ ಅಭಿವೃದ್ಧಿಗೊಳಿಸಿದ “ಐಎಲ್‌ಎಂ ಫೇಸಿಯಲ್‌ ಪರ್‌ ಫಾರ್ಮೆನ್ಸ್‌-ಕ್ಯಾಪcರ್‌ ಸಾಲ್ವಿಂಗ್‌ ಸಿಸ್ಟಮ್‌’ಗಾಗಿ ಆಸ್ಕರ್‌ ಲಭಿಸಿದೆ. ಇವರ ತಂತ್ರಜ್ಞಾನವನ್ನು ಸ್ಟಾರ್‌ವಾರ್-7, ವಾರ್‌ಕ್ರಾಫ್ಟ್‌, ಎವೆಂಜರ್, ಸ್ಟಾರ್‌ವಾರ್ ರೋಗ್‌-1 ಮುಂತಾದ ಹಾಲಿವುಡ್‌ ಚಿತ್ರಗಳಲ್ಲಿ ಬಳಸಲಾಗಿದೆ.

41ರ ಹರೆಯದ ಕಿರಣ್‌ ಭಟ್‌ ಅಭಿವೃದ್ಧಿಗೊಳಿಸಿದ “ಐಎಲ್‌ಎಂ ಫೇಸಿಯಲ್‌ ಪರ್‌ಫಾರ್ಮೆನ್ಸ್‌-ಕ್ಯಾಪರ್‌ ಸಾಲ್ವಿಂಗ್‌ ಸಿಸ್ಟಮ್‌’ಗಾಗಿ ಆಸ್ಕರ್‌ ಲಭಿಸಿದೆ. ಕಾಲ್ಪನಿಕ ಅಥವಾ ಜತೆಯಲ್ಲಿಲ್ಲದ ಪಾತ್ರಗಳನ್ನು ನೈಜರೂಪದಲ್ಲಿ ತೋರಿಸುವ
ಇವರ ತಂತ್ರಜ್ಞಾನ ಸ್ಟಾರ್‌ವಾರ್-7, ವಾರ್‌ ಕ್ರಾಫ್ಟ್‌, ಎವೆಂಜರ್, ಸ್ಟಾರ್‌ವಾರ್ ರೋಗ್‌ -1 ಮುಂತಾದ ಹಾಲಿವುಡ್‌ ಚಿತ್ರಗಳಲ್ಲಿ ಬಳಕೆಯಾಗಿದೆ. ಈ ಸಾಧನೆಯನ್ನು ಗುರುತಿಸಿರುವ ಅಕಾಡೆಮಿ ಆಫ್‌ ಮೋಶನ್‌ ಪಿಕ್ಚರ್ ಆರ್ಟ್ಸ್ ಆ್ಯಂಡ್‌ ಸೈನ್ಸ್‌, ಫೆ. 11ರಂದು ಬೆವೆರ್ಲಿ ವಿಲ್‌ಶೈರ್‌ನಲ್ಲಿ ಆಸ್ಕರ್‌ ಪ್ರಶಸ್ತಿ ಪ್ರಧಾನ ಮಾಡುತ್ತಿದೆ. ಈವರೆಗೆ 7
ಮಂದಿ ಭಾರತೀಯರು ಮಾತ್ರ ಆಸ್ಕರ್‌ಗೆ ಪಾತ್ರರಾಗಿದ್ದಾರೆ.

ಕಡಂದಲೆಯವರು: 
ಪ್ರಸ್ತುತ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಕೈಗಾರಿಕಾ ಉದ್ಯಮಿಯಾಗಿರುವ ಕಿರಣ್‌ ಭಟ್‌, ಡಿಜಿಟಲ್‌ ಕ್ಯಾಮೆರಾ ಮೂಲಕವೇ ಮುಖ ಭಾವಗಳನ್ನು ಪರಿಷ್ಕರಿಸುವ ತಂತ್ರಜ್ಞಾನವನ್ನು ಹಾಲಿವುಡ್‌ ಜಗತ್ತಿಗೆ ನೀಡಿದ್ದಾರೆ. ಕಿರಣ್‌
ಭಟ್‌ ಅವರ ತಂದೆ ಮೂಡಬಿದಿರೆ ಸಮೀಪದ ಕಡಂದಲೆ ಶ್ರೀನಿವಾಸ ಭಟ್‌. ತಾಯಿ ಕಲ್ಯಾಣಪುರ ಮೂಲದ
ಜಯಶ್ರೀ. ಭಟ್‌ ಅವರ ಮೂಲ ಕುಟುಂಬ ಕಡಂದಲೆಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪೂಜಾ ಕೈಂಕರ್ಯ ನಿರ್ವಹಿಸುತ್ತಿತ್ತು. ಭಟ್‌ ಅವರು 15 ವರ್ಷ ವಿಪ್ರೋದಲ್ಲಿದ್ದರು.

ಪಿಲಾನಿಯ ಬಿರ್ಲಾ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್‌ ಮತ್ತು ಎಲೆಕ್ಟ್ರಿಕಲ್‌ ಆ್ಯಂಡ್‌ ಎಂಜಿನಿಯರಿಂಗ್‌
ಪದವಿ ಪಡೆದು, ಅಮೆರಿಕದ ಕಾರ್ನೆಗಿ ಮೆಲನ್‌  ವಿ.ವಿ.ಯಲ್ಲಿ ಕಂಪ್ಯೂಟರ್‌ ಸೈನ್‌ Õನಲ್ಲಿ ಡಾಕ್ಟರೇಟ್‌ ಪಡೆದರು. ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿ, ಬಳಿಕ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ತನ್ನದೇ ಆದ ತಾಂತ್ರಿಕ ಸಂಸ್ಥೆ ಸ್ಥಾಪಿಸಿದರು. ಆರು ವರ್ಷಗಳ ಹಿಂದೆ, ತನ್ನ ಸಹೋದ್ಯೋಗಿಗಳ ಜತೆ ಐಎಲ್‌ಎಂ ತಂತ್ರಜ್ಞಾನ ನಿರ್ಮಿಸಿದ್ದು, ಇದು ಹಾಲಿವುಡ್‌ ಚಿತ್ರರಂಗದಲ್ಲಿ ಕ್ರಾಂತಿ ಮೂಡಿಸಿತು. ಭಟ್‌ ಅವರ ಪತ್ನಿ ಮುಂಬಯಿಯ ಪಾಯಲ್‌ ಅವರು ಕೂಡ ಡಾಕ್ಟರೇಟ್‌ ಪಡೆದವರು.

ಭಾರತದಲ್ಲೂ ಬಳಕೆ?: ಕಿರಣ್‌ ಭಟ್‌ ಅವರು ಆವಿಷ್ಕರಿಸಿದ ತಂತ್ರಜ್ಞಾನ ಸದ್ಯ ಹಾಲಿವುಡ್‌ನ‌ಲ್ಲಿ ಬಳಕೆಯಲ್ಲಿದೆ. ಆದರೆ ಈ ತಂತ್ರಜ್ಞಾನವನ್ನು ಭಾರತೀಯ ಚಲನಚಿತ್ರರಂಗಕ್ಕೂ ಪರಿಚಯಿಸುವ ಇರಾದೆ ಕಿರಣ್‌ ಅವರಲ್ಲಿದೆ. ಈ
ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ಒಂದೆರಡು ವರ್ಷಗಳಲ್ಲಿ ಭಾರತೀಯ ಚಿತ್ರರಂಗಕ್ಕೂ ಬರಲಿದೆ ಎನ್ನುತ್ತಾರೆ ಭಟ್‌
ಕುಟುಂಬದವರು. 

*ಮನೋಹರ ಪ್ರಸಾದ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.