ಮೂಢನಂಬಿಕೆಗೆ ವಿರೋಧ: ಅಕ್ಷತೆ ಜೇಬಿಗಿಟ್ಟುಕೊಂಡ ಜಾರಕಿಹೊಳಿ!
Team Udayavani, Jan 16, 2017, 3:45 AM IST
ಬೆಳಗಾವಿ: ತಾವು ಮೂಢನಂಬಿಕೆಗಳ ವಿರೋಧಿ ಎಂಬುದನ್ನು ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಮತ್ತೂಮ್ಮೆ ಸಾಬೀತುಪಡಿಸಿದರು.
ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದ ಅಡಿಗಲ್ಲು ಸಮಾರಂಭದಲ್ಲಿ ಪುರೋಹಿತರು ನೀಡಿದ ಅಕ್ಷತೆಯನ್ನು (ಅಕ್ಕಿಕಾಳು) ಅಡಿಗಲ್ಲಿನ ಕೆಳಕ್ಕೆ ಹಾಕದೇ ಜೇಬಿಗೆ ಹಾಕಿಕೊಂಡರು. ಪುರೋಹಿತರು ಸಂಪ್ರದಾಯದಂತೆ ಮಂತ್ರ ಹೇಳಿ ಕೊಟ್ಟಿದ್ದ ಅಕ್ಷತೆಯನ್ನು ಸಚಿವ ಆರ್.ವಿ. ದೇಶಪಾಂಡೆ, ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಇತರರು ಅಡಿಗಲ್ಲಿನ ಮೇಲೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ