ಕನ್ನಡಕ್ಕೆ ಗೋವಿಂದ ಪೈ ಕೊಡುಗೆ ಅಪಾರ: ಸಿದ್ದು
Team Udayavani, Jan 20, 2017, 3:45 AM IST
ಮಂಜೇಶ್ವರ: ಗ್ರೀಕ್ ಕೃತಿಗಳಲ್ಲಿ ಕನ್ನಡದ ಶಬ್ದಗಳನ್ನು ಪತ್ತೆಹಚ್ಚಿ ಕನ್ನಡದ ಪ್ರಾಚೀನತೆಯನ್ನು ಜಗತ್ತಿಗೆ ಸಾರಿದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರು ಕನ್ನಡ ಭಾಷೆಗೆ ಶಾಸಿಸ್ತ್ರಿಯ ಸ್ಥಾನಮಾನ ಲಭಿಸಲು ಕಾರಣರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ರಾಷ್ಟ್ರೀಯ ಸ್ಮಾರಕ “ಗಿಳಿವಿಂಡು’ ಯೋಜನೆಯಲ್ಲಿ ನಿರ್ಮಾಣಗೊಂಡ ಭವನಿಕಾ ರಂಗಮಂದಿರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಭವನದ ಮುಂದಿನ ಚಟುವಟಿಕೆಗಳಿಗೆ ಈಗಾಗಲೇ ಒಂದು ಕೋಟಿ ರೂ. ಬಿಡುಗಡೆ ಮಾಡಿದ್ದು,
ಇನ್ನೂ 1 ಕೋಟಿ ರೂ. ಮಂಜೂರು ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಈ ಮೊತ್ತ ಸಿಗಲಿದೆ. ಸ್ಮಾರಕದ ಎಲ್ಲ ಚಟುವಟಿಗೆಗಳಿಗೆ ಕರ್ನಾಟಕ ಸರ್ಕಾರ ಎಲ್ಲ ವಿಧದ ಸಹಕಾರ ನೀಡಲಿದೆ ಎಂದು ಭರವಸೆ ಸಿಎಂ ನೀಡಿದರು.
ಕೇರಳ ಸಿಎಂ ಪಿಣರಾಯಿ ವಿಜ ಯನ್, ಕರ್ನಾಟಕ ಅರಣ್ಯ ಇಲಾಖೆ ಸಚಿವ ಬಿ.ರಮಾನಾಥ ರೈ, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ