ಇಂದು ಚಿನ್ನಮ್ಮ ಭೇಟಿಗಾಗಿ ಪರಪ್ಪನ ಅಗ್ರಹಾರಕ್ಕೆ ಸಿಎಂ ಪಳನಿ ಸ್ವಾಮಿ
Team Udayavani, Feb 17, 2017, 8:59 AM IST
ಬೆಂಗಳೂರು : ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಡಪ್ಪಾಡಿ.ಕೆ .ಪಳನಿಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆ ಮನೆ ವಾಸ ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಮುಂದಿನ ನಿರ್ಧಾರಗಳು ಮತ್ತು ಪಕ್ಷ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಶಶಿಕಲಾ ಮತ್ತು ಸಿಎಂ ಪಳನಿಸ್ವಾಮಿ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಪಳನಿಸ್ವಾಮಿ ಅವರೊಂದಿಗೆ ಕೆಲ ಸಚಿವರು ಮತ್ತು ಶಾಸಕರು ಆಗಮಿಸುವ ಸಾಧ್ಯತೆಗಳಿವೆ .
ಬೆಳಗ್ಗೆ 11 ಗಂಟೆಯ ವೇಳೆಗೆ ಮಾತುಕತೆಗೆ ಸಮಯ ನಿಗದಿಯಾಗಿದ್ದು, ಜೈಲಿನ ಸುತ್ತ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 2ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಗುರುವಾರ ಪಳನಿಸ್ವಾಮಿ ಅವರು 31 ಮಂದಿ ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ