ಬಿ.ಎ. ಸನದಿ, ಹಂಪನಾಗೆ ಪಂಪ ಪ್ರಶಸ್ತಿ ಪ್ರದಾನ
Team Udayavani, Feb 19, 2017, 3:45 AM IST
ಶಿರಸಿ: ಎಲ್ಲ ಧರ್ಮಗಳಿಗಿಂತ ಕನ್ನಡದ ಧರ್ಮವೇ ದೊಡ್ಡದು ಎಂದು ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಹಂ.ಪ.ನಾಗರಾಜಯ್ಯ ಪ್ರತಿಪಾದಿಸಿದರು.
ಶನಿವಾರ ಬನವಾಸಿಯಲ್ಲಿ ನಡೆದ ಕದಂಬೋತ್ಸವದಲ್ಲಿ ನಾಡಿನ ಪ್ರತಿಷ್ಠಿತ ಪಂಪ ಪ್ರಶಸ್ತಿ, 3 ಲಕ್ಷ ರೂ. ನಗದು, ಫಲಕ ಸ್ವೀಕರಿಸಿ ಮಾತನಾಡಿದರು. ಸಣ್ಣಪುಟ್ಟ ಸಂಗತಿಗಳಿಗೆ ಬೆಂಕಿ ಹಚ್ಚುವ, ಹೊಗೆ ತುಂಬುವ ನಮ್ಮನ್ನು ಹತ್ತಿರ ತರುವ ಸೇತುವೆ ಬೇಕು. ಪಂಪನ ಹೆಸರಿನ ಸನ್ಮಾನ ಖುಷಿ ತಂದಿದೆ ಎಂದರು.
2013-14ನೇ ಸಾಲಿನ ಪಂಪ ಪ್ರಶಸ್ತಿ ಪುರಸ್ಕೃತ ಬಿ.ಎ. ಸನದಿ ಮಾತನಾಡಿ, ಆದಿಕವಿ ಪಂಪ “ಮನುಷ್ಯ ಜಾತಿ ತಾನೊಂದೇ ವಲಂ’ ಎಂದು ಹಿಂದೆಯೇ ಜಾತ್ಯತೀತ ಬದುಕನ್ನು ಪ್ರಚುರ ಪಡಿಸಿದ್ದಾರೆ. ಕರ್ನಾಟಕ ಸರಕಾರದವರು ಇದನ್ನು ಘೋಷ ವಾಕ್ಯವಾಗಿ ಸ್ವೀಕರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ