ಮಂಗಳೂರಿಗೆ ಪಿಣರಾಯಿ: ಭದ್ರತಾ ಸಿಬಂದಿಗಳ ನಡುವೆ ತೀವ್ರ ವಾಗ್ವಾದ
Team Udayavani, Feb 25, 2017, 11:18 AM IST
ಮಂಗಳೂರು : ಸಂಘಪರಿವಾರದ ಹರತಾಳದ ಕರೆಯ ಹೊರತಾಗಿಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಿಪಿಐ(ಎಂ) ಐಕ್ಯತಾ ರಾಲಿ ಉದ್ದೇಶಿಸಿ ಮಾತನಾಡಲು ಶನಿವಾರ ಮಂಗಳೂರಿಗೆ ಆಗಮಿಸಿದ್ದಾರೆ. ಕಾಸರಗೋಡಿನಿಂದ ರೈಲಿನಲ್ಲಿ ಆಗಮಿಸಿದ ವಿಜಯನ್ ಅವರನ್ನು ಸಿಪಿಐ(ಎಂ) ಕಾರ್ಯಕರ್ತರು ಜಯಘೋಷಗಳೊಂದಿಗೆ ಸ್ವಾಗತಿಸಿದರು.
ಸ್ವಾಗತದ ವೇಳೆ ಭದ್ರತಾ ವಿಚಾರವಾಗಿ ಪಿಣರಾಯಿ ವಿಜಯನ್ ಅವರೊಂದಿಗೆ ಆಗಮಿಸಿದ್ದ ಕೇರಳದ ಪೊಲೀಸ್ ಸಿಬಂದಿ ಮತ್ತು ಮಂಗಳೂರಿನ ಪೊಲೀಸರಿಗೆ ತೀವ್ರ ವಾಗ್ವಾದ ನಡೆಯಿತು.
ಇಲ್ಲಿ ಬಂದಿರುವ ವೇಳೆ ನಾವೇ ಭದ್ರತೆ ನೀಡುತ್ತೇವೆ ನೀವು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮಂಗಳೂರು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.
ನೂರಾರು ಪೊಲೀಸರು ಪಿಣರಾಯಿ ಅವರ ಬೆಂಗಾವಲಿಗೆ ನಿಂತಿದ್ದು ಎಲ್ಲೆಡೆ ಹದ್ದಿನ ಕಣ್ಣು ಇರಿಸಲಾಗಿದೆ.
ಕೋಮು ಸೌಹಾರ್ದ ರ್ಯಾಲಿ ಮತ್ತು ಸಭೆ ಹೊರತುಪಡಿಸಿ ಉಳಿದಂತೆ ಹರತಾಳ, ಬಂದ್ ಆಚರಿಸದಂತೆ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ