ಖಾಪ್ರಿ ದೇವರಿಗೆ ಮದ್ಯ ಸಿಗರೇಟಿನ ನೈವೇದ್ಯ!
Team Udayavani, Mar 6, 2017, 3:45 AM IST
ಕಾರವಾರ: ಇಲ್ಲಿನ ಕಾಳಿ ನದಿ ದಂಡೆಯ ಸಮೀಪ ಖಾಪ್ರಿ ದೇವರ ಜಾತ್ರೆ ಭಾನುವಾರ ಶ್ರದ್ದಾ ಭಕ್ತಿಯಿಂದ ನಡೆಯಿತು. ಕಾರವಾರ, ಗೋವಾ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ ಸಾವಿರಾರು ಭಕ್ತರು ಮದ್ಯ ಸಿಗರೇಟಿನ ನೈವೇದ್ಯ ಅರ್ಪಿಸಿ ಹರಕೆ ತೀರಿಸಿಕೊಂಡರು.
ಪಾಶ್ಚಿಮಾತ್ಯರು ಭಾರತಕ್ಕೆ ಬಂದ ವೇಳೆ ದ.ಆಫ್ರಿಕಾದ ಖಾಪ್ರಿ ಎಂಬ ವ್ಯಕ್ತಿ ಇಲ್ಲಿನ ಕಾಳಿ ನದಿ ತೀರದಲ್ಲಿ ನೆಲೆಸಿ ಜನರ ನೆರವಾಗಿ ದೇವಮಾನವನಾದ. ಆತನ ಬಳಿಕ ಅವನನ್ನೇ ಹೋಲುವ ಶಿಲೆಯೊಂದು ನದಿಯಲ್ಲಿ ದೊರೆಯಿತು. ದೇವಾಲಯ ನಿರ್ಮಿಸಿದ ಜನರು, ಆತನು ಬಳಸುತ್ತಿದ್ದ ವಸ್ತುಗಳನ್ನು ಅರ್ಪಿಸುವ ಪ್ರತೀತಿಯನ್ನು ರೂಢಿಸಿಕೊಂಡಿರುವುದು ಸ್ಥಳ ಮಹಿಮೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…