ವೈಟಿಪಿಎಸ್‌ ಮೊದಲ ಘಟಕ ಉತ್ಪಾದನೆಗೆ ಸಿದ್ಧ


Team Udayavani, Mar 9, 2017, 3:45 AM IST

Ban09031707Medn.jpg

ರಾಯಚೂರು: ಇಲ್ಲಿನ ಯರಮರಸ್‌ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ ವಾಣಿಜ್ಯ ವಿದ್ಯುತ್‌ ಉತ್ಪಾದನೆಗೆ ಸಮರ್ಥವಾಗಿದೆ ಎಂದು ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ ತಿಳಿಸಿದ್ದಾರೆ.

ಕೇಂದ್ರದ ಮೊದಲ ಘಟಕಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರವು 1,600 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯ ಹೊಂದಿದೆ.ಈಗ 800 ಮೆ.ವ್ಯಾ. ಉತ್ಪಾದಿಸಬಲ್ಲದು. ಇನ್ನಾರು ತಿಂಗಳೊಳಗೆ ಎರಡನೇ ಘಟಕವೂ ಸಿದ್ಧವಾಗಲಿದೆ. ಆಗ ಆರ್‌ಟಿಪಿಎಸ್‌ ಮತ್ತು ವೈಟಿಪಿಎಸ್‌ನಿಂದ ಜಿಲ್ಲೆಯಲ್ಲಿ ಒಟ್ಟು 3,320 ಮೆ. ವ್ಯಾ.ವಿದ್ಯುತ್‌ ಉತ್ಪಾದನೆ ಮಾಡಿದಂತಾಗುತ್ತದೆ

ಸತತ 72 ಗಂಟೆಗಳ ಕಾಲ ನಡೆಸಿದ ಪರೀಕ್ಷೆಯಲ್ಲಿ ಸಮಸ್ಯೆಯಿಲ್ಲದೆ ಘಟಕ ಕಾರ್ಯನಿರ್ವಹಿಸಿದ್ದು, 800 ಮೆ.ವ್ಯಾ. ವಿದ್ಯುತ್‌ ಉತ್ಪಾದಿಸಿ ಮೈಲುಗಲ್ಲು
ನಿರ್ಮಿಸಿದೆ ಎಂದರು.ವೈಟಿಪಿಎಸ್‌ಗೆ ಭೂಮಿ ನೀಡಿದ 259 ಕುಟುಂಬಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ 142 ಅರ್ಜಿಗಳು ಬಂದಿದ್ದು, 78 ಜನರಿಗೆ ಉದ್ಯೋಗ ನೀಡಲಾಗಿದೆ. ಎರಡನೇ ಹಂತದಲ್ಲಿ 117 ಅರ್ಜಿಗಳನ್ನು ಆಹ್ವಾನಿಸಿದ್ದು, ಶೀಘ್ರ ನೇಮಕಾತಿ ಪ್ರಕ್ರಿಯೆ ಮುಗಿಸಲಾಗುವುದು ಎಂದರು.

ಸಂತ್ರಸ್ತರ ಪ್ರತಿಭಟನೆ
ಕೇಂದ್ರಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಭೂ ಸಂತ್ರಸ್ತ ರೈತರು ವಿದ್ಯುತ್‌ ಟವರ್‌ ಏರಿ ಪ್ರತಿಭಟಿಸಿದರು. ಸೆಕ್ಯೂರಿಟಿ ತಂಡ ಅವರ ಮನವೊಲಿಸಿ ಎಂಡಿ ಬಳಿ ಕರೆ ತಂದಿತು. ನಮಗೆ ಅನ್ಯಾಯ ಮಾಡಲಾಗುತ್ತಿದೆ. ಭೂಮಿ ಪಡೆಯುವಾಗ ಇಲ್ಲದ ನಿಯಮಗಳನ್ನು ಈಗ ಹೇಳಲಾಗುತ್ತಿದೆ ಎಂದು ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.

ಕಡಿಮೆ ಉಷ್ಣದಲ್ಲಿ ಹೆಚ್ಚು ವಿದ್ಯುತ್‌ ಉತ್ಪಾದಿಸಬಹುದು. ಹಳೇ ತಂತ್ರಜ್ಞಾನಕ್ಕೆ ಹೋಲಿಸಿದರೆ ಶೇ.8 ರಿಂದ 10 ಕಲ್ಲಿದ್ದಲು ಉಳಿತಾಯವಾಗಲಿದೆ.500 ಮೆ.ವ್ಯಾ. ಘಟಕದ ಸ್ಥಳದಲ್ಲಿ 800 ಮೆ.ವ್ಯಾ. ಉತ್ಪಾದಿಸಬಹುದು. ಸಂಪೂರ್ಣ ಲೋಕಾರ್ಪಣೆಗೊಂಡ ನಂತರ ಪ್ರತಿ ವರ್ಷ 60 ಕೋಟಿ ಯೂನಿಟ್‌ ವಿದ್ಯುತ್‌ ಉತ್ಪಾದಿಸಬಹುದು.
– ಜಿ.ಕುಮಾರ ನಾಯಕ ಕೆಪಿಸಿ ಎಂಡಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.