“ತಿನ್ನಾಕ್‌ ಅನ್ನ ಇಲ್ಲ, ಅಕ್ಕಿ  ಹಾಕಬ್ಯಾಡ್ರಿ..’


Team Udayavani, Mar 19, 2017, 11:45 AM IST

18-bgk-2A.jpg

ಬಾಗಲಕೋಟೆ: ತಿನ್ನಾಕ್‌ ಅನ್ನ ಇಲ್ಲ, ಮೈ ಮೇಲೆ ಅಕ್ಕಿ ಹಾಕಬ್ಯಾಡ್ರಿ…-ಹೀಗೆ ಹೇಳಿದವರು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ. ತಾಲೂಕಿನ ಬೆಣ್ಣೂರ ಗ್ರಾಮದಲ್ಲಿ ಡಾ|ಅಂಬೇಡ್ಕರ್‌ ವಿದ್ಯಾವರ್ಧಕ ಶಿಕ್ಷಣ ಸಮಿತಿಯ ಬೆಳ್ಳಿ ಮಹೋತ್ಸವ, ಡಾ|ಬಿ.ಆರ್‌.ಅಂಬೇಡ್ಕರವರ 125ನೇ ಜನ್ಮ ವರ್ಷಾಚರಣೆ ನಿಮಿತ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇಳೆ ಅವರು ಈ ಸಲಹೆ ನೀಡಿದರು.

ನೂತನ ವಧು-ವರರು ತಾಳಿ ಕಟ್ಟಿದ ಬಳಿಕ,ಜನರೆಲ್ಲ ಅಕ್ಕಿಕಾಳು ಹಾಕುತ್ತಿದ್ದರು. ಇದನ್ನು ಕಂಡ ಸಚಿವ ಆಂಜನೇಯ, “ತಿನ್ನಾಕ್‌ ಅನ್ನ ಸಿಗದ ಜನ ನಾವು. ಅಕ್ಕಿ ಹಾಕಬೇಡಿ. ಅದರ ಬದಲು ಹೂವು ಹಾಕಿ’ ಎಂದು ಹೇಳಿ, ಜನರಿಗೆ ಅಕ್ಕಿ ಕಾಳು ಕೊಡುತ್ತಿರುವುದನ್ನು ನಿಲ್ಲಿಸಿದರು.

ಸಾಮೂಹಿಕ ವಿವಾಹದಲ್ಲಿ 25 ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ 23 ಜೋಡಿ ದಲಿತ ವರ್ಗದವರು. ಅವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತಲಾ 50 ಸಾವಿರ ಸಹಾಯಧನ ನೀಡುವ ಜತೆಗೆ  ಗಂಗಾ ಕಲ್ಯಾಣ ಯೋಜನೆಯಡಿ ಹೊಲದಲ್ಲಿ ಕೊಳವೆ ಬಾವಿ ಕೊರೆಸಿ ಕೊಡಲಾಗುವುದು.

ಹಿಂದುಳಿದ ವರ್ಗದ ಎರಡು ಜೋಡಿ ದಾಂಪತ್ಯಕ್ಕೆ ಕಾಲಿರಿಸಿದ್ದು, ಅವರಿಗೆ ವೈಯಕ್ತಿಕವಾಗಿ ತಲಾ 25 ಸಾವಿರ ನಗದು, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಹಾಗೂ ದೇವರಾಜ ಅರಸು ಹಿಂದುಳಿದ ನಿಗಮದಿಂದ50 ಸಾವಿರ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.