ಇನ್ಫಿಯ ಕಿರಿಯ ಸಿಬ್ಬಂದಿಗಿಲ್ಲ ಎಚ್‌-1ಬಿ ಭಾಗ್ಯ!


Team Udayavani, Mar 21, 2017, 3:50 AM IST

20-PTI-1.jpg

ಬೆಂಗಳೂರು: ಸಂಸ್ಥೆಯ ಯಾವುದೇ ಕಿರಿಯ ಉದ್ಯೋಗಿಗಳು ಇನ್ನು ಎಚ್‌- 1ಬಿ ವೀಸಾಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಐಟಿ ದಿಗ್ಗಜ ಇನ್ಫೋಸಿಸ್‌ ತನ್ನ ಸಿಬ್ಬಂದಿಗೆ ಸೂಚನೆ ಹೊರಡಿಸಿದೆ. ಐಟಿ ಉದ್ಯೋಗದ ಹೊಸ್ತಿಲಲ್ಲೇ ಅಮೆರಿಕದ ಕನಸು ಕಾಣುವ ಸಂಸ್ಥೆಯ ಆಕಾಂಕ್ಷಿಗಳಿಗೆ ಇದರಿಂದ ನಿರಾಶೆ ಆದಂತಾಗಿದೆ.

“ಎಚ್‌- 1ಬಿ ವೀಸಾ ಬಳಸಿಕೊಂಡು ವಿದೇಶಕ್ಕೆ ಹಾರುವ ಪರಿಪಾಠ ನಿಲ್ಲಬೇಕು’ ಎಂದು ಇತ್ತೀಚೆಗಷ್ಟೇ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ ಬೆನ್ನಲ್ಲೇ ಸಂಸ್ಥೆ ಈ ತೀರ್ಮಾನಕ್ಕೆ ಬಂದಿದೆ. ಕನಿಷ್ಠ 4 ವರ್ಷದ ತನಕ ಯಾವ ಸಿಬ್ಬಂದಿಯೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

“ಸಾಗರೋತ್ತರದ ಮಂದಿ ಭಾರತಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತು ಅಲ್ಲಿನ ಕಿರಿಯ ಉದ್ಯೋಗಿಗಳಿಗೆ ಭಾರತ ಕೆಲಸ ಕೊಟ್ಟಿದೆ. ಎಚ್‌-1ಬಿ ವೀಸಾದ ಕನಸಿನ ಗುಂಗಿನಲ್ಲೇ ಇಲ್ಲಿನ ಕಿರಿಯ ಉದ್ಯೋಗಿಗಳು ಕೆಲಸಕ್ಕೆ ಬರುತ್ತಾರೆ’ ಎಂಬುದು ಸಂಸ್ಥೆಯ ಎಕ್ಸಿಕ್ಯೂಟಿವ್‌ ಒಬ್ಬರ ಮಾತು. ಇದರೊಂದಿಗೆ, ಸಿಸ್ಟಮ್ಸ್‌ ಎಂಜಿನಿಯರ್‌ ಮತ್ತು ಸೀನಿಯರ್‌ ಸಿಸ್ಟಮ್ಸ್‌ ಎಂಜಿನಿಯರುಗಳೂ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಟ್ರಂಪ್‌ ಸರಕಾರದ ಎಚ್‌-1ಬಿ ವೀಸಾ ಕಡಿತ ನೀತಿ ಹಿನ್ನೆಲೆಯಲ್ಲಿ ಈ ಕ್ರಮ ಎನ್ನಲಾಗಿದೆ.

ಯಾರಿಗೂ ಲಾಭ ಇಲ್ಲ:  ಸಂಸ್ಥೆಯ ಈ ಆದೇಶದಿಂದ ಹಿರಿಯ ಉದ್ಯೋಗಿಗಳಿಗೆ ಲಾಭವಂತೂ ಇಲ್ಲ. ಲಿಂಕ್ಡ್ಇನ್‌ನ ಪ್ರಕಾರ, ಅಮೆರಿಕದಲ್ಲಿ 150 ಕೆಲಸ ಖಾಲಿ ಇದೆ ಎಂದು ಕಳೆದ ತಿಂಗಳು ಜಾಹೀರಾತು ಪ್ರಕಟವಾಗಿತ್ತು. ಅನೇಕ ಸಂಸ್ಥೆಗಳು ಕೇವಲ 2 ವರ್ಷದ ಅನುಭವ ಕೇಳಿದ್ದವು. ಈಗ ಹಿರಿಯ (ಅನುಭವಿ) ಸಿಬ್ಬಂದಿಗೆ ಈ ವೀಸಾ ಸೌಲಭ್ಯ ಸಿಕ್ಕರೂ ಪ್ರಯೋಜನವಿಲ್ಲ.. ಸಂಸ್ಥೆ ತೊರೆಯುವ ಉದ್ಯೋಗಿಗಳನ್ನು ಆದಷ್ಟು ತನ್ನಲ್ಲಿಯೇ ಉಳಿಸಿಕೊಳ್ಳಲು ಇನ್ಫೋಸಿಸ್‌ ನಿರ್ಧರಿಸಿದೆ ಎನ್ನಲಾಗಿದೆ.

ಕಾಗ್ನಿಝಂಟ್‌ನ 6 ಸಾವಿರ ಕೆಲಸಕ್ಕೆ ಕತ್ತರಿ?
ವೇತನ ಮೌಲ್ಯಮಾಪನ ಸಮೀಪಿಸುತ್ತಿದ್ದಂತೆ ಐಟಿ ಜಗತ್ತಿನಲ್ಲಿ ಉದ್ಯೋಗ ಕತ್ತರಿ ಪರ್ವ ಆರಂಭಗೊಂಡಿದೆ. ಅಮೆರಿಕದ ಮೂಲದ ಕಾಗ್ನಿಜೆಂಟ್‌ ಸಂಸ್ಥೆ ಇದೀಗ ಭಾರತದಲ್ಲಿ 6 ಸಾವಿರ ಸಿಬ್ಬಂದಿಗೆ ಗೇಟ್‌ಪಾಸ್‌ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಒಟ್ಟಾರೆ 2,65,000 ಸಿಬ್ಬಂದಿ ಇರುವ ಕಾಗ್ನಿಜೆಂಟ್‌ ಸಂಸ್ಥೆಯಲ್ಲಿ ಶೇ.2-3 ಮಂದಿ ಕನಿಷ್ಠ ಕಾರ್ಯನಿರ್ವಹಣೆಗೆ ಒಳಪಟ್ಟಿದ್ದಾರೆ. ಕಂಪೆನಿ ಯಾಂತ್ರೀಕೃತ ಅಳವಡಿಕೆಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ 6 ಸಾವಿರ ಸಿಬ್ಬಂದಿಯ ಕೆಲಸಕ್ಕೆ ಕುತ್ತು ಬರಲಿದೆ ಎನ್ನಲಾಗಿದೆ. “ಇಂಥ ಕ್ರಮಗಳನ್ನು ಇತರ ಐಟಿ ಕಂಪೆನಿಗಳೂ ಕೈಗೊಳ್ಳುತ್ತವೆ. ನಾವು ಮಾತ್ರ ಅಲ್ಲ’ ಎಂದು ಕಂಪೆನಿ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.