ಗೀತಾ ಮಹದೇವ್ ಪ್ರಸಾದ್ ವಿರುದ್ಧ ಹೇಳಿಕೆ ವಿವಾದ: ಸಂಸದ ಸಿಂಹ ವಿಷಾದ
Team Udayavani, Mar 26, 2017, 11:23 AM IST
ಮೈಸೂರು : ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್ ಅವರ ಪತ್ನಿ ಗೀತಾ ಅವರ ವಿರುದ್ಧ ಹೇಳಿಕೆ ನೀಡಿ ವಿವಾದ ಉಂಟಾದ ಬಳಿಕ ಸಂಸದ ಪ್ರತಾಪ್ ಸಿಂಹ ವಿಷಾದ ವ್ಯಕ್ತ ಪಡಿಸಿ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ “ನಿಮ್ಮ ನೋವಿಗೆ ನನ್ನ ಸಹ ಮತವಿದೆ. ಸಾಮನ್ಯವಾಗಿ ರಾಜಕಾರಣಿಗಳು ತೀರಿಕೊಂಡಾಗ ಅವರ ಮನೆಯವರನ್ನು ಚುನಾವಣೆಗೆ ನಿಲ್ಲಿಸಿ ಅನುಕಂಪದ ಆಧಾರದಲ್ಲಿ ಮತ ಪಡೆಯಲಾಗುತ್ತದೆ.ನೋವಿಗಿಂತ ಅಧಿಕಾರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದೆ. ಅದರಾಚೆಗೆ ನನ್ನ ಹೇಳಿಕೆಯಲ್ಲಿ ಅರ್ಥವಿಲ್ಲ .ನಿಮಗೆ ನೋವಾಗಿದ್ದರೆ ವಿಷಾದ ವ್ಯಕ್ತ ಪಡಿಸುತ್ತೇನೆ, ಹೇಳಿಕೆಯನ್ನೂ ಹಿಂಪಡೆಯುತ್ತೇನೆ’ ಎಂದರು.
‘ಗೀತಾ ಮಹಾದೇವ್ ಪ್ರಸಾದ್ ಅವರೇ ನಿಮ್ಮ ಪತಿ ಮೃತಪಟ್ಟು ಹಾಲು ತುಪ್ಪ ಬಿಡೋ ದಿನವೇ ನಿವೇ ಅಭ್ಯರ್ಥಿ ಅಂತ ಘೋಷಿಸಿಕೊಂಡಿದ್ದೀರಿ.ನಿಮ್ಮ ಮನೆಯ ಅಭಿವೃದ್ಧಿಗೆ ಮತ ಕೇಳಬೇಡಿ ‘ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ