ಬರದ ವರ:ಕೃಷಿ ಹೊಂಡದಲ್ಲಿ ಭರಪೂರ ನೀರು! ರೋಣದಲ್ಲಿ ವಿಸ್ಮಯ
Team Udayavani, Apr 8, 2017, 12:12 PM IST
ರೋಣ : ಬರದಿಂದ ಕಂಗೆಟ್ಟಿದ್ದ ತಾಲೂಕಿನ ಹಿರೇಕೊಪ್ಪದಲ್ಲಿ ವಿಸ್ಮಯವೊಂದು ಸಂಭವಿದೆ. ಹನಿ ನೀರಿಗೂ ತತ್ವಾರವಿರುವ ವೇಳೆ ಕೃಷಿ ಹೊಂಡದಲ್ಲಿ 7 ಅಡಿಗೂ ಹೆಚ್ಚು ನೀರು ಬಂದಿದ್ದು ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಶರಣಪ್ಪ ಬಳೂಟಗಿ ಅವರು ತೋಡಿದ ಕೃಷಿ ಹೊಂಡದಲ್ಲಿ 7 ಅಡಿಗಳಷ್ಟು ಜಲಧಾರೆ ಉಕ್ಕಿ ಬಂದಿದೆ. ಕೌತುಕವನ್ನು ವೀಕ್ಷಿಸಲು ಸುತ್ತಮುತ್ತಲಿನ ಸಾವಿರಾರು ಜನರು ಸ್ಥಳಕ್ಕಾಗಮಿಸುತ್ತಿದ್ದಾರೆ.
ಶರಣಪ್ಪ ಮನೆಯವರು ನೀರಿಗೆ ಗಂಗಾಪೂಜೆ ನಡೆಸಿದ್ದಾರೆ. ನೀರನ್ನು ಸುತ್ತಮುತ್ತಲಿನ ಗ್ರಾಮದ ಜನರಿಗೆ ಕುಡಿಯುವ ನೀರಾಗಿ ಹಂಚಲು ಮನಸ್ಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ