ನಾನೂ ಕೆಪಿಸಿಸಿ ಹುದ್ದೆ ಆಕಾಂಕ್ಷಿ: ಕೆ.ಎಚ್.ಮುನಿಯಪ್ಪ
Team Udayavani, May 11, 2017, 10:32 AM IST
ಕೋಲಾರ: “ಎಐಸಿಸಿಯಲ್ಲಿ ನಾನು ಕೆಲಸ ಮಾಡಿದ್ದೇನೆ. ಒಬ್ಬರಿಗೆ ಒಂದೇ ಹುದ್ದೆ ಎಂಬುದು ಕಾಂಗ್ರೆಸ್ನ ಪಾಲಿಸಿ. ಇದು ಎಲ್ಲರಿಗೂ ಅನ್ವಯವಾಗಬೇಕು’ ಎಂದು ಸಂಸದ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಪರಮೇಶ್ವರ್ ಅವರಿಗೆ ಎರಡು ಹುದ್ದೆ (ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ) ಕುರಿತಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಒಬ್ಬರಿಗೆ ಒಂದೇ ಹುದ್ದೆ ಎಂಬುದು ಪಕ್ಷದ ಪಾಲಿಸಿ. ಎಲ್ಲರಿಗೂ ಒಂದೇ ನ್ಯಾಯ’ ಎಂದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ಕುರಿತಂತೆ ಪ್ರತಿಕ್ರಿಯಿಸಿ, “ನಾನೂ ಹುದ್ದೆಯ ಆಕಾಂಕ್ಷಿ. ಆದರೆ, ಪಕ್ಷ ಯಾರಿಗೆ ಅಧಿಕಾರ ನೀಡಿದರೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ನಿಷ್ಠೆಯಿಂದ ಶ್ರಮಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿಲ್ಲ ಎಂದು ಕೊರಗುವುದಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಇದನ್ನು ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂದೆ ಸ್ವಷ್ಟಪಡಿಸಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ