ಶಿಕ್ಷಣ ಸಂಸ್ಥೆಗಳಿಗೆ ಬಾಡಿಗೆ ಆಧಾರದಲ್ಲಿ ಬಸ್
Team Udayavani, May 12, 2017, 9:52 AM IST
ಶಹಾಪುರ (ಯಾದಗಿರಿ): ಬೆಂಗಳೂರು ಮಾತ್ರವಲ್ಲ, ರಾಜ್ಯಾದ್ಯಂತ ಶಾಲಾ – ಕಾಲೇಜುಗಳು ಬೇಡಿಕೆ ಸಲ್ಲಿಸಿದಲ್ಲಿ ಸಾರಿಗೆ ಸಂಸ್ಥೆ ಬಸ್ಗಳನ್ನು ಬಾಡಿಗೆ ರೂಪದಲ್ಲಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಕೇಳಿದರೂ ಸಹಕರಿಸಲಾಗುವುದು.
ಆಯಾ ಸಾರಿಗೆ ಸಂಸ್ಥೆ ನಿಗದಿ ಮಾಡಿದ ಬಾಡಿಗೆ ಪಾವತಿಸಬೇಕಾಗುತ್ತದೆ ಎಂದರು. ಹೈಕ ಭಾಗಕ್ಕೆ ಕಡಿಮೆ ಸಂಖ್ಯೆಯಲ್ಲಿ ಹೊಸ ಬಸ್ ನೀಡಲಾಗಿದೆ. ಈ ಭಾಗದಲ್ಲಿ ಸಾಕಷ್ಟು ಹಳೆಯದಾದ ಬಸ್ಗಳಿವೆ ಎಂಬ ಪ್ರಶ್ನೆಗೆ, ಹಾಗೇನೂ ಇಲ್ಲ. ಆಯಾ ಸಂಸ್ಥೆಗಳ ಬೇಡಿಕೆಯಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ