ಕೆಪಿಸಿಸಿ ಕಚೇರಿಯಲ್ಲಿ ಎಡವಿ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, May 24, 2017, 11:37 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯ ಬಾಗಿಲಿನಲ್ಲಿ ಮುಗ್ಗರಿಸಿ ಬಿದ್ದ ಘಟನೆ ಬುಧವಾರ ನಡೆದಿದೆ.
ಮೆಟ್ಟಿಲುಗಳನ್ನು ಹತ್ತಿ ಒಳ ಪ್ರವೇಶಿಸುವ ವೇಳೆ ಸಿದ್ದರಾಮಯ್ಯ ಅವರ ಕಾಲಿಗೆ ಪಂಚೆ ಸಿಲುಕಿ ಮುಗ್ಗರಿಸಿ ಬಿದ್ದಿದ್ದಾರೆ. ಕೂಡಲೇ ಜೊತೆಯಲ್ಲಿದ್ದ ಶಾಸಕ ರೋಷನ್ ಬೇಗ್ ಮತ್ತು ಮೋಯಿದ್ದೀನ್ ಬಾವಾ ಅವರು ಮುಖ್ಯಮಂತ್ರಿಗಳನ್ನು ಮೇಲಕ್ಕೆತ್ತಿದ್ದರು.
ಘಟನೆಯಿಂದ ಎಲ್ಲರೂ ಒಂದು ಕ್ಷಣ ಗಾಬರಿಗೊಂಡರು. ಸಿಎಂ ಏನೂ ಆಗಿಲ್ಲ ಎಂದು ತಮ್ಮ ಕೆಲಸದಲ್ಲಿ ಮುಂದುವರಿದರು.
ಕೆಲವರು ಸಿಎಂ ಎಡವಿರುವುದು ಅಪಶಕುನ ಎಂದಿದ್ದಾರೆ. ಈ ಹಿಂದೆ ಕಾರಿನ ಮೇಲೆ ಕಾಗೆ ಕುಳಿತದ್ದು, ಹೆಲಿಕ್ಯಾಪ್ಟರ್ಗೆ ಹದ್ದು ಡಿಕ್ಕಿಯಾದ ಪ್ರಕರಣಗಳನ್ನೂ ಅಪಶಕುನಗಳು ಎನ್ನಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ