ಆನ್‌ಲೈನ್‌ ಔಷಧ ಮಾರಾಟ: ರಾಜ್ಯವ್ಯಾಪಿ ಬಂದ್‌


Team Udayavani, May 28, 2017, 11:34 AM IST

drugs.jpg

ಬೆಂಗಳೂರು: ಆನ್‌ಲೈನ್‌ ಔಷಧ ಮಾರಾಟ ವಿರೋಧಿಸಿ ಕರ್ನಾಟಕ ಔಷಧ ವ್ಯಾಪಾರಿಗಳ ಸಂಘ ಹಾಗೂ ಬೃಹತ್‌ ಬೆಂಗಳೂರು ಕೆಮಿಸ್ಟ್‌ ಆ್ಯಂಡ್‌ ಡ್ರಗ್ಗಿಸ್ಟ್‌ ಅಸೋಸಿಯೇಷನ್‌ ವತಿಯಿಂದ ಮೇ 30ರಂದು ಕರೆ ಕೊಟ್ಟಿರುವ ರಾಜ್ಯವ್ಯಾಪಿ ಔಷಧ ಮಾರಾಟ ಬಂದ್‌ನಿಂದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ಮತ್ತು ಕಾರ್ಪೊàರೇಟ್‌ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳಿಗೆ ವಿನಾಯ್ತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬಂದ್‌ ದಿನದಂದು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ, ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ಮತ್ತು ಕಾರ್ಪೊàರೇಟ್‌ ಆಸ್ಪತ್ರೆಗಳಿಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳು ಎಂದಿನಂತೆ ತೆರೆದಿರುತ್ತವೆ. ಸಾರ್ವಜನಿಕರು
ಅಗತ್ಯ ಔಷಧಕ್ಕೆ ಈ ಅಂಗಡಿಗಳನ್ನು ಸಂಪರ್ಕಿಸಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ರಾಜ್ಯದ ಎÇÉಾ ಜಿಲ್ಲಾ ಕಚೇರಿಗಳ ಸಹಾಯಕ ಔಷಧ ನಿಯಂತ್ರಕರಿಗೆ ಸೂಚನೆ ನೀಡಲಾಗಿದೆ.

ಅದಕ್ಕಾಗಿ ಎÇÉಾ ಜಿÇÉಾ ಕಚೇರಿಗಳ ಸಹಾಯಕ ಔಷಧ ನಿಯಂತ್ರಕರ ದೂರವಾಣಿ ಸಂಖ್ಯೆ ಮತ್ತು ಇತರೆ
ವಿವರಗಳು ಇಲಾಖೆಯ ಅಂತ ಜಾìಲದಲ್ಲಿ ಲಭ್ಯವಿರಲಿದೆ.

ನೋಡಲ್‌ ಅಧಿಕಾರಿಗಳ ನೇಮಕ:
ಮೇ 30 ರಂದು ಸಾರ್ವಜನಿಕರಿಗೆ ಔಷಧ ಲಭ್ಯತೆಯ ಬಗ್ಗೆ ಮಾಹಿತಿ ನೀಡಲು ಔಷಧ ನಿಯಂತ್ರಣ ಇಲಾಖೆಯ ಈ ಕೆಳಕಂಡ ಅಧಿಕಾರಿಗಳನ್ನು ನೋಡಲ… ಅಧಿಕಾರಿಗಳನ್ನಾಗಿ ನೇಮಿಸಿದೆ. ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಓಂಕಾರ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ-1 ಮೊಬೈಲ್‌ -9845492967, ದೂರವಾಣಿ 080-
22341745, ಎಂ. ಸುರೇಶ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ -2, ಮೊ.- 9141166046, ದೂ: 080- 22341789. ಗೋಣಿಫ‌ಕೀರಪ್ಪ, ಸಹಾಯಕ ಔಷಧ ನಿಯಂತ್ರ ಕರು, ಬೆಂಗಳೂರು ವೃತ್ತ -3, ಮೊ.
9902759871, ದೂ: 080- 22341742. ಕೆಂಪಯ್ಯ ಸುರೇಶ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ- 4, ಮೊ. 9880718974 ದೂ: 080- 22341743, ನಾರಾಯಣ ರೆಡ್ಡಿ, ಸಹಾಯಕ ಔಷಧ ನಿಯಂತ್ರಕರು,
ಬೆಂಗಳೂರು ವೃತ್ತ -5, ಮೊ. 9880139146, ದೂ: 080- 22341741 ಹಾಗೂ ಉಮಾಕಾಂತ್‌ ಪಾಟೀಲ್‌, ಸಹಾಯಕ ಔಷಧ ನಿಯಂತ್ರಕರು, ಬೆಂಗಳೂರು ವೃತ್ತ -6, ಮೊ. 9341264210 ದೂ: 080-22341740 ಸಂಖ್ಯೆಗೆ
ಸಂಪರ್ಕಿಸುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.