ಆಪ್‌ನಿಂದ ಮಿಷನ್‌ 5ಕೆ ಕಾರ್ಯಸೂಚಿ: ಜಗದೀಶ್‌


Team Udayavani, Jun 7, 2017, 3:06 PM IST

jagadeesh.jpg

ಮಡಿಕೇರಿ: ಕಲುಷಿತಗೊಂಡಿರುವ ರಾಜಕೀಯ ವ್ಯವಸ್ಥೆಯ ನಡುವೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುವ ಮೂಲಕ ರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಲು ಮಿಷನ್‌ 5ಕೆ ಕಾರ್ಯಸೂಚಿಯಂತೆ ಮುಂದಿನ 2018ರಲ್ಲಿ ಎದುರಾಗುವ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಹ ಸಂಚಾಲಕ ಜಗದೀಶ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಕೇಜ್ರಿವಾಲ್‌ ಅವರು ಹಾಕಿ ಕೊಟ್ಟ ಮಿಷನ್‌ 5 ಕೆ ಕಾರ್ಯಸೂಚಿಯಂತೆ ರಾಜ್ಯದ 210 ಪಟ್ಟಣ ಪಂಚಾಯತ್‌, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ 5,000 ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸುವ ಮೂಲಕ ತಳ ಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಲಿದೆ. ಇದರ ಭಾಗವಾಗಿ ಕೊಡಗಿನ ಮಡಿಕೇರಿ ನಗರಸಭೆೆ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಪಟ್ಟಣ ಪಂಚಾಯತ್‌ಗಳಿಂದಲೂ ಎಎಪಿಯಿಂದ ಶುದ್ಧ ಹಸ್ತರಾದ ಪ್ರಾಮಾಣಿಕ ಸ್ಪರ್ಧಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷವನ್ನು ಬಲಪಡಿಸಲಾಗು ವುದು. ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಆಪ್‌ ಪಕ್ಷ ಸ್ಪರ್ಧಿಸಲಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಗದೀಶ್‌, ಎಎಪಿ ಪಕ್ಷದ ಕಪಿಲ್‌ ಮಿಶ್ರಾ ಅವರು ಕೆೇಜ್ರಿವಾಲ್‌ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದು, ಯಾವುದಕ್ಕೂ ಸಾûಾÂಧಾರ ಗಳಿಲ್ಲವೆಂದು ತಿಳಿಸಿದರು.

ಎಎಪಿಯ ಜಿಲ್ಲಾ ಪ್ರಮುಖರಾದ ಬಾಲ ಸುಬ್ರಹ್ಮಣ್ಯ ಮಾತನಾಡಿ, ಕಪಿಲ್‌ ಮಿಶ್ರಾ ಅವರು 2 ಕೋಟಿ ರೂ. ಭ್ರಷ್ಟಾಚಾರದ ವಿಚಾರವನ್ನು ಕೇಜ್ರಿವಾಲ್‌ ಅವರಿಗೆ ತಳಕು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಅದೇ ಕೇಜ್ರಿವಾಲ್‌ ಅವರು ತಮಗೆ ದೊರೆತ ಪ್ರಶಸ್ತಿಯೊಂದರ ಕೋಟ್ಯಂತರ ರೂ. ಹಣವನ್ನು ದೆಹಲಿಯ ಸ್ಲಂ ನಿವಾಸಿಗಳ ಏಳಿಗೆಗೆ ಬಳಸಿದ್ದಾರೆ. ಇಂತಹ ವ್ಯಕ್ತಿಯಿಂದ ಭ್ರಷ್ಟಾಚಾರ ನಡೆದಿದೆ ಎನ್ನುವುದು ಕೇವಲ ನಿರಾಧಾರ ಆರೋಪವೆಂದು ಸ್ಪಷ್ಟಪಡಿಸಿದರು.

ಜಿಲ್ಲಾ ಪ್ರಮುಖ ಮಂಜುನಾಥ್‌ ಮಾತನಾಡಿ, ಲಂಚ ಮುಕ್ತ ಕರ್ನಾಟಕ-ಲಂಚ ಮುಕ್ತ ಭಾರತ ನಿರ್ಮಾಣ ತಮ್ಮ ಗುರಿಯಾಗಿದೆ ಎಂದರು. 

ಸ್ಥಳೀಯ ಸಂಸ್ಥೆ‌ಗಳ ಚುನಾವಣೆಯಲ್ಲು ಬಿಜೆಪಿ ಪಕ್ಷ ಕೇಂದ್ರದ ಮೋದಿ ಅವರ ಸಾಧನೆಗಳನ್ನು ಮುಂದು ಮಾಡಿ ಓಟು ಕೇಳುವುದಕ್ಕೆ ಬದಲಾಗಿ ತಾವು ಗ್ರಾಮೀಣ ಭಾಗದಲ್ಲಿ ಮಾಡಿರುವ ಸಾಧನೆಯನ್ನು ಆಧರಿಸಿ ಮತ ಕೇಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಘಟಕದ ಪ್ರಮುಖರಾದ ಜ್ಞಾನಸಾಗರ್‌ ರೈ ಹಾಗೂ ಪೃಥ್ವಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.