ರಾಹುಲ್ ಗಾಂಧಿ ಸವಕಲು ನಾಣ್ಯ: ಬಿಎಸ್ವೈ ಲೇವಡಿ
Team Udayavani, Jul 8, 2017, 3:50 AM IST
ಬನಹಟ್ಟಿ (ಬಾಗಲಕೋಟೆ): ಕಾಂಗ್ರೆಸ್ ನಾಯಕತ್ವ ವಹಿಸಿಕೊಂಡಿರುವ ರಾಹುಲ್ ಗಾಂಧಿ ಸವಕಲು ನಾಣ್ಯವಾಗಿದ್ದಾರೆ. ಹೀಗಾಗಿ ಅವರದೇ ಪಕ್ಷದ ಇತರೇ ಮುಖಂಡರು ಪರ್ಯಾಯ ನಾಯಕರ ಹುಡುಕಾಟದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವವನ್ನು ಅವರ ಮಿತ್ರಪಕ್ಷ ಹಾಗೂ ಕಾಂಗ್ರೆಸ್ನ ಕೆಲವರು ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ರಾಹುಲ್ ಬದಲಿಗೆ ಬೇರೆ ನಾಯಕತ್ವದ ಆಯ್ಕೆಯ ಹುಡುಕಾಟ ಆರಂಭಿಸಿದ್ದಾರೆ ಎಂದರು.
ತನಿಖೆ ಮಾಡಲಿ: ರಾಜ್ಯದ ನೀರಾವರಿ ಇಲಾಖೆಯಲ್ಲಿ ಹಿಂದೆ ಎಂದೂ ಕಂಡರಿಯದ ಹಗರಣ, ಭ್ರಷ್ಟಾಚಾರ ನಡೆದಿದೆ.ಅದರ ಅಂಕಿ-ಸಂಖ್ಯೆ ಪುರಾವೆ ನನ್ನ ಬಳಿ ಇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರು ಹಗಲು ದರೋಡೆ ನಡೆಸಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ, ಜಿಂದಾಲ್ ಕಂಪನಿಗೆ ಆಲಮಟ್ಟಿ ಜಲಾಶಯದ ನೀರು ಹಂಚಿಕೆ ಮಾಡಿದ್ದರ ಕುರಿತು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತನಿಖೆ ಮಾಡಲಿ. ಈಗ ಅವರದೇ ಸರ್ಕಾರ ಇದ್ದು, ನಾನು ತನಿಖೆ ಎದುರಿಸಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ