ಇಂದಿರಾಕ್ಯಾಂಟೀನ್ಗೆ ಆಹಾರಪೂರೈಸಲು ಮುಂದಾದ ಪ್ರತಿಷ್ಠಿತ ಹೊಟೇಲ್ಗಳು
Team Udayavani, Jul 18, 2017, 3:15 AM IST
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ ಯೋಜನೆಗೆ ಆಹಾರ ಪೂರೈಸಲು ಹೊಟೇಲ್ ಉದ್ಯಮ, ಪ್ರತಿಷ್ಠಿತ ಸಂಸ್ಥೆಗಳು ಹೊಟೇಲ್ಗಳು ಟೆಂಡರ್ ಸಲ್ಲಿಸಿವೆ. ಪಾಲಿಕೆ 198 ವಾರ್ಡ್ಗಳಲ್ಲಿ ನಿರ್ಮಿಸುತ್ತಿರುವ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್ ಅವಧಿ ಮುಗಿದ್ದು, ಈಗಾಗಲೇ ಅಡಿಗಾಸ್, ಸಾಗರ್ ಸೇರಿ ಹೊಟೇಲ್ ಸಮೂಹಗಳು ಆಹಾರ ಪೂರೈಕೆಗೆ ಬಿಡ್ ಸಲ್ಲಿಸಿದ್ದು ಬಿಡ್ ಮೊತ್ತ ಪರಿಶೀಲಿಸಿದ ಅನಂತರ ಯಾರಿಗೆ ಆಹಾರ ಪೂರೈಕೆ ಹೊಣೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ.
ಪ್ರತಿ ವಾರ್ಡ್ನಲ್ಲಿ ನಿತ್ಯ 6,400ರಿಂದ 6,500 ಜನರಿಗೆ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಪೂರೈಸಬೇಕಿದ್ದು, ಅದರಂತೆ ನಿತ್ಯ 1.30 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲು ನಿರ್ಧರಿಸಲಾಗಿದೆ. ಆಹಾರ ಪೂರೈಕೆ ಮಾಡುವ ಹೊಣೆಯನ್ನು ಒಂದೇ ಸಂಸ್ಥೆಗೆ ನೀಡದೆ ಪ್ರತಿ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ಗೆ ಒಬ್ಬರಂತೆ ನಿಗದಿ ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದು, ಬಿಡ್ ಸಲ್ಲಿಸಿರುವ ಎಲ್ಲ ಹೊಟೇಲ್ದಾರರಿಗೆ ಅವಕಾಶ ದೊರೆಯುವ ಸಾಧ್ಯತೆಯಿದ್ದು, ಉಳಿದ 5 ಕ್ಷೇತ್ರಗಳಿಗೆ ಮಹಿಳಾ ಸ್ವ-ಸಹಾಯ ಸಂಘಗಳು ಆಹಾರ ಪೂರೈಕೆ ಮಾಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ