ಕೊಡಗಿನಲ್ಲಿ ಭಾರೀ ಮಳೆ ಇಂದು ಶಾಲಾ, ಕಾಲೇಜುಗಳಿಗೆ ರಜೆ


Team Udayavani, Jul 20, 2017, 7:40 AM IST

kodagu.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜೀವನದಿ ಕಾವೇರಿ ಮೈದುಂಬಿಕೊಂಡಿದ್ದು, ಪ್ರಸಕ್ತ ಸಾಲಿನ ಪ್ರಥಮ ಪ್ರವಾಹ ಕಾಣಿಸಿಕೊಂಡಿದೆ. ಭಾಗ ಮಂಡಲ ಜಲಾವೃತಗೊಂಡು ದ್ವೀಪವಾಗಿ ಪರಿಣಮಿಸಿದೆ.

ವರ್ಷಾಧಾರೆಯ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ ಅವರು ಜು. 20ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೆೇಜುಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾ ಕೇಂದ್ರ ಮಡಿಕೆೇರಿ ಸೇರಿದಂತೆ ಕಾವೇರಿ, ಲಕ್ಷ್ಮಣತೀರ್ಥ ನದಿ ಪಾತ್ರದ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾಗಮಂಡಲ ಸೇರಿದಂತೆ ದಕ್ಷಿಣ ಕೊಡಗಿನ ಹಲವೆಡೆಗಳಲ್ಲಿ ನದಿಯ ಪ್ರವಾಹದಿಂದ ರಸ್ತೆಗಳು ಮುಳುಗಡೆಯಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಕೆಲವೆಡೆ ಬರೆಕುಸಿತ ಸಂಭವಿಸಿದೆ.

ಬುಧವಾರ ಬೆಳಗ್ಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ಉಕ್ಕಿ ಹರಿಯುವ ಮೂಲಕ ಪ್ರವಾಹ ವೇರ್ಪಟ್ಟಿತು. ಇದರಿಂದ ಅಲ್ಲಿನ ಭಾಗ ಮಂಡಲ ಮತ್ತು ಅಯ್ಯಂಗೇರಿ ರಸ್ತೆಗಳ ಮೇಲೆ 3ರಿಂದ 4 ಅಡಿಗಳಷ್ಟು ಪ್ರವಾಹದ ನೀರು ಆವರಿಸಿ ಕೊಂಡು ಭಾಗಮಂಡಲ ಅಕ್ಷರಶಃ ದ್ವೀಪವಾಗಿ ಮಾರ್ಪಟ್ಟು ಗ್ರಾಮಸ್ಥರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವಂತಾಯಿತು.

ಬೋಟ್‌ ವ್ಯವಸ್ಥೆ
ಭಾಗಮಂಡಲದಲ್ಲಿ ಪ್ರವಾಹವೇರ್ಪಟ್ಟ ಹಿನ್ನೆಲೆ ಯಲ್ಲಿ ಗ್ರಾಮಸ್ಥರ ಸಂಚಾರಕ್ಕೆ ಜಿಲ್ಲಾಡಳಿತ ಬೋಟ್‌ ವ್ಯವಸ್ಥೆ ಕಲ್ಪಿಸಿದೆ. ಎರಡನೇ ದಿನವೂ ಮಳೆೆಯ ಆರ್ಭಟ ಮುಂದುವರಿದಿದೆ. ಕಾವೇರಿ ನದಿ ಪಾತ್ರದ ನಾಪೆ‌ೂàಕ್ಲು, ಬಲಮುರಿ, ಸಿದ್ದಾಪುರ, ಕುಶಾಲನಗರ ವ್ಯಾಪ್ತಿಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.

ಸೇತುವೆ ಮುಳುಗಡೆ
ಭಾರೀ ಮಳೆೆಯಿಂದ ಮೂರ್ನಾಡು ಸಮೀಪದ ಬಲಮುರಿಯಲ್ಲಿ ಕಿರು ಸೇತುವೆ ಮುಳುಗಡೆಗೊಂಡಿದೆ. ಸೇತುವೆ ಮೇಲೆ ಸುಮಾರು 6 ಅಡಿಯಷ್ಟು ನೀರು ಹರಿಯುತ್ತಿದೆ. ಎತ್ತರದ ಪ್ರದೇಶದಲ್ಲಿ ಮತ್ತೂಂದು ಸೇತುವೆ ಇರುವುದರಿಂದ ಜನ ಸಂಚಾರಕ್ಕೆ ತೊಡಕುಂಟಾಗಿಲ್ಲ.

ಉಕ್ಕಿ ಹರಿಯುತ್ತಿರುವ ಲಕ್ಷ್ಮಣತೀರ್ಥ
ದಕ್ಷಿಣ ಕೊಡಗಿನ ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿದ್ದು, ನದಿ ಪಾತ್ರದ ಗದ್ದೆಬಯಲುಗಳಲ್ಲಿ ಪ್ರವಾಹದ ನೀರು ಆವರಿಸಿಕೊಂಡಿದೆ. ಹಲವೆಡೆಗಳಲ್ಲಿ ಸಂಚಾರ ಕಡಿತಗೊಳ್ಳುವ ಅಪಾಯ ಎದುರಾಗಿದೆ.

ಮೈಕೊರೆಯುವ ಚಳಿಗಾಳಿ
ಜಿಲ್ಲಾ ಕೇಂದ್ರ ಮಡಿಕೇರಿ ವ್ಯಾಪ್ತಿಯಲ್ಲಿ ಚಳಿ ಸಹಿತ ಭಾರೀ ಗಾಳಿ ಮಳೆೆಯಾಗುತ್ತಿದ್ದು, ನಗರದ ಕೆಲವೆಡೆ ಸಣ್ಣಪುಟ್ಟ ಹಾನಿಗಳಾಗಿವೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.