ವಿಜಯಾ ಬ್ಯಾಂಕ್‌ಗೆ 254 ಕೋಟಿ ರೂ. ನಿವ್ವಳ ಲಾಭ


Team Udayavani, Jul 23, 2017, 9:40 AM IST

Ban23071707Medn.gif

ಬೆಂಗಳೂರು: ವಿಜಯಾ ಬ್ಯಾಂಕ್‌ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕ ಅವಧಿಯಲ್ಲಿ 254.69 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ಮೊದಲ ತ್ತೈಮಾಸಿಕ ಅವಧಿಗೆ ಹೋಲಿಸಿದರೆ ಶೇ.57.55ರಷ್ಟು (161.66 ಕೋಟಿ ರೂ.) ಹೆಚ್ಚಳ ಕಂಡಿದ್ದು, ಬ್ಯಾಂಕ್‌ನ ಇತಿಹಾಸದಲ್ಲಿ ತ್ತೈಮಾಸಿಕದಲ್ಲಿ ಅತಿ ಹೆಚ್ಚು ನಿವ್ವಳ ಲಾಭ ಗಳಿಸಿದ ದಾಖಲೆ ಸೃಷ್ಟಿಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಇದೇ ತ್ತೈಮಾಸಿಕದಲ್ಲಿ ಬ್ಯಾಂಕ್‌ ಒಟ್ಟು 3,510.11 ಕೋಟಿ ರೂ. ಆದಾಯ ಗಳಿಸಿದ್ದು, ಶೇ. 6.52ರಷ್ಟು ಏರಿಕೆ ಕಂಡುಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,295 ಕೋಟಿ ರೂ. ಸಂಗ್ರಹವಾಗಿತ್ತು. ಈ ಅವಧಿಯಲ್ಲಿ
ಬ್ಯಾಂಕ್‌ನ ಪ್ರತಿ ಷೇರು ಮೌಲ್ಯ ( ಇಪಿಎಸ್‌ )2.55 ರೂ.ನಷ್ಟು ಏರಿಕೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 1.62 ರೂ. ಏರಿಕೆಯಾಗಿತ್ತು.

ವಿಜಯಾ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿಜಯಾ ಬ್ಯಾಂಕ್‌ನ
ವ್ಯವಸ್ಥಾಪಕ ನಿರ್ದೇಶಕರೂ ಆದ ಸಿಇಒ ಡಾ.ಕಿಶೋರ್‌ ಸನ್ಸಿ, “ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ನಿವ್ವಳ ಲಾಭ ಶೇ.57.55ರಷ್ಟು ಏರಿಕೆಯಾಗಿದ್ದು, ಬ್ಯಾಂಕ್‌ನ ಇತಿಹಾಸದಲ್ಲಿ ತ್ತೈಮಾಸಿಕ ಅವಧಿಯಲ್ಲಿ ದಾಖಲೆ ಪ್ರಮಾಣದ ನಿವ್ವಳ ಲಾಭ ಗಳಿಸಿದೆ’ ಎಂದು ಹೇಳಿದರು.

“ನಿವ್ವಳ ಬಡ್ಡಿ ಆದಾಯವು ಶೇ.20.59ರಷ್ಟು ಏರಿಕೆಯಾಗಿದ್ದರೆ ಇತರೆ ಆದಾಯವು ಶೇ.114.49ರಷ್ಟು ಹೆಚ್ಚಳವಾಗಿದೆ.
ಜತೆಗೆ ನಿರ್ವಹಣಾ ಲಾಭ 752 ಕೋಟಿ ರೂ. ಸಂಗ್ರಹವಾಗಿದ್ದು, ಆ ಮೂಲಕ ಶೇ.64.05ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದರು.

ಚಾಲ್ತಿ ಖಾತೆ- ಉಳಿತಾಯ ಖಾತೆಗಳ ಠೇವಣಿ ಮೊತ್ತ 36,318 ಕೋಟಿ ರೂ. ಇದ್ದು, ಶೇ.29.82ರಷ್ಟು ಹೆಚ್ಚಳ ಕಂಡಿದೆ. ಉಳಿತಾಯ ಖಾತೆ ಠೇವಣಿಯಡಿ 28,320 ಕೋಟಿ ರೂ. ಇದ್ದು, ಶೇ.29.11ರಷ್ಟು ಹೆಚ್ಚಳವಾಗಿದೆ. ಜತೆಗೆ ಚಾಲ್ತಿ ಖಾತೆ ಠೇವಣಿ ಪ್ರಮಾಣವು 7,998 ಕೋಟಿ ರೂ. ಇದ್ದು, ಶೇ.32.42ರಷ್ಟು ಏರಿಕೆಯಾಗಿದೆ ಎಂದು ವಿವರ ನೀಡಿದರು.

ಪ್ರಸ್ತುತ 2017-18ನೇ ಸಾಲಿನ ಮೊದಲ ತ್ತೈಮಾಸಿಕದಲ್ಲಿ ನಿವ್ವಳ ಅನುತ್ಪಾದಕ ಸಾಲ ಪ್ರಮಾಣದ ಮೊತ್ತ ಶೇ.5.24ರಷ್ಟಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.5.42ರಷ್ಟಿತ್ತು. ಅನುತ್ಪಾದಕ ಸಾಲ ಪ್ರಮಾಣ
ಕಳೆದ ವರ್ಷದ ತ್ತೈಮಾಸಿಕ ಅವಧಿಗೆ ಹೋಲಿಸಿದರೆ ಇಳಿಕೆಯಾಗಿದೆ. ಆದರೆ ಈ ಪ್ರಮಾಣವನ್ನು ಪರಿಣಾಮಕಾರಿಯಾಗಿ ಇಳಿಕೆ ಮಾಡಲು ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2016-17ನೇ ಸಾಲಿನಲ್ಲಿ ಬ್ಯಾಂಕ್‌ ಉತ್ತಮ ಸಾಧನೆ ತೋರಿದ್ದು, ಆ ಮೂಲಕ ಕೇಂದ್ರ ಸಚಿವಾಲಯ, ನಾನಾ ಖಾಸಗಿ ಕಂಪನಿಗಳಿಂದ 35ಕ್ಕೂ ಹೆಚ್ಚು ಪ್ರಶಸ್ತಿಗಳಿಗೆ ಭಾಜನವಾಗಿದೆ’ ಎಂದು ತಿಳಿಸಿದರು.ಬ್ಯಾಂಕ್‌ನ ಕಾರ್ಯಕಾರಿ ನಿರ್ದೇಶಕರಾದ ಬಿ.ಎಸ್‌.ರಾಮರಾವ್‌, ವೈ.ನಾಗೇಶ್ವರರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.