ಸರ್ಕಾರಿ ಕಾಲೇಜಲ್ಲಿ 100ಕ್ಕೂ ಅಧಿಕ ಮೊಬೈಲ್ ವಶ
Team Udayavani, Jul 23, 2017, 9:30 AM IST
ಸಾಗರ: ಕಾಲೇಜು ವಿದ್ಯಾರ್ಥಿ ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಕಾರಣ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಶನಿವಾರ ಪೊಲೀಸರು ನಗರದ ಸರ್ಕಾರಿ ಪಪೂ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರತಿ ತರಗತಿಗೆ ತೆರಳಿ ತಪಾಸಣೆ ನಡೆಸಿದ ಪೊಲೀಸರು ವಿದ್ಯಾರ್ಥಿಗಳ ಬಳಿ ಇದ್ದ 100ಕ್ಕೂ ಹೆಚ್ಚು ಮೊಬೈಲ್ಗಳನ್ನು ವಶಕ್ಕೆ ಪಡೆದು, ಪ್ರಾಚಾರ್ಯರಿಗೆ ಹಸ್ತಾಂತರಿಸಿದರು. ಕಾಲೇಜಲ್ಲಿ ಮೊಬೈಲ್ ಬಳಸುವಂತಿಲ್ಲ ಎಂಬ ಆದೇಶವಿದ್ದರೂ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿದ್ದಾರೆ. ಹೀಗಾಗಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಪೋಷಕರ ಸಹಿ ಪಡೆದು ವಿದ್ಯಾರ್ಥಿಗಳಿಗೆ ಮೊಬೈಲ್ ಹಿಂದಿರುಗಿಸುವಂತೆ ಪ್ರಾಚಾರ್ಯರಿಗೆ ತಿಳಿಸಲಾಗಿದೆ ಎಂದು ನಗರ ಠಾಣೆ ಸಿಪಿಐ ಬಿ.ಎಲ್.ಜನಾರ್ದನ ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಚಿತ್ರ ಮತ್ತು ಸಂದೇಶ ಹಾಕಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ವಿದ್ಯಾರ್ಥಿಗಳ ವಿರುದಟಛಿ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ