ಟೋಲ್ ದರ ಹಚ್ಚಳ : ರೈತರು, ಕನ್ನಡ ಸಂಘಟನೆಗಳ ಪ್ರತಿಭಟನೆ
Team Udayavani, Jul 24, 2017, 11:44 AM IST
ಬೆಂಗಳೂರು: ನೈಸ್ ರಸ್ತೆಯ ಟೋಲ್ ದರ ಹೆಚ್ಚಳವನ್ನು ಖಂಡಿಸಿ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೆಲ ದಿನಗಳ ಹಿಂದೆ ಶೇಕಡಾ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿದ್ದ ನೈಸ್ ಸಂಸ್ಥೆಯ ವಿರುದ್ದ ಕನ್ನಡ ಪರ ಸಂಘಟನೆಗಳು ಹಾಗೂ ರೈತರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಬೆಂಗಳೂರು ಮಾಗಡಿ ರಸ್ತೆಯಲ್ಲಿ ಟ್ರಾಪಿಕ್ ಜಾಮ್ ಸಂಭವಿಸಿದೆ.
ದೊಡ್ಡಗೊಲ್ಲರಹಟ್ಟಿ ಟೋಲ್ನ ಬಳಿ ರಾಮನಗರ ಎಸ್ಪಿ ರಮೇಶ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು