ಏನ್ರಿ ಹುಚ್ಚಾಟ; ಪ್ರಥಮ್ ಗೆ ನ್ಯಾಯಾಧೀಶರ ತರಾಟೆ, ಜಾಮೀನು ಮಂಜೂರು
Team Udayavani, Jul 24, 2017, 4:00 PM IST
ಬೆಂಗಳೂರು: ಕಿರುತೆರೆ ನಟ ಭುವನ್ ತೊಡೆ ಕಚ್ಚಿದ್ದ ಪ್ರಕರಣದಲ್ಲಿ ಬಿಗ್ ಬಾಸ್ ವಿನ್ನರ್ ಖ್ಯಾತಿಯ ಪ್ರಥಮ್ ಗೆ 2ನೇ ಎಸಿಜೆಎಂ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಸಹನಟ ಭುವನ್ ಗೆ ಕಚ್ಚಿದ್ದ ಪ್ರಕರಣದಲ್ಲಿ ಪ್ರಥಮ್ ಇಂದು ನ್ಯಾಯಾಲಯಕ್ಕೆ ಶರಣಾಗಿದ್ದ. ಏನ್ರಿ ಇದು ನಿಮ್ಮ ಹುಚ್ಚಾಟ ಪ್ರಥಮ್ ಎಂದು ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
ನ್ಯಾಯಾಧೀಶ ಪ್ರಥ್ವೀರಾಜ್ ವರ್ಣಿಕರ್ ಅವರು, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತೆ, ನೀವೇನ್ರಿ ಹೀಗೆ? ಸಮಾಜಕ್ಕೆ ನಿಮ್ಮಿಂದ ಉತ್ತಮ ಸಂದೇಶ ರವಾನೆಯಾಗಬೇಕು. ಆದರೆ ನೀವೇನ್ರಿ…ಏನಿದು ನಿಮ್ಮ ಹುಚ್ಚಾಟ ಪ್ರಥಮ್ ಎಂದು ಪ್ರಶ್ನಿಸಿದ್ದರು.
ಸಹನಟ ಭುವನ್ ಗೆ ಕಚ್ಚಿದ ಪ್ರಕರಣದಲ್ಲಿ 5 ಸಾವಿರ ರೂ ಮೊತ್ತದ ನಗದು ಶ್ಯೂರಿಟಿ ನೀಡಲು ಹೇಳಿ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ