ಬೆಲ್ಲದ ಜತೆ ಈರುಳ್ಳಿ ಸೇವಿಸಿ, ಡೆಂಘಿಯಿಂದ ದೂರಾಗಿ


Team Udayavani, Jul 26, 2017, 7:05 AM IST

onion.jpg

ಬೆಂಗಳೂರು: ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವುದರಿಂದ ಡೆಂ à ಜ್ವರದ ನಿಯಂತ್ರಣ ಮಾಡಬಹುದು ಎಂಬ ಸಂದೇಶ ಈಗ ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರ ಹೆಸರಿನೊಂದಿಗೆ ರವಾನೆಯಾಗುತ್ತಿದೆ. ಹಾಗಾದರೆ, ಈ ಸಂದೇಶ ನಿಜಕ್ಕೂ ಅರಿವು ಮೂಡಿಸುವಂಥದ್ದೇ? ಆಯುರ್ವೇದಿಕ್‌ ವೈದ್ಯರು ಈ ಬಗ್ಗೆ ಏನು ಹೇಳುತ್ತಾರೆ ಮತ್ತು ಆಯುಷ್‌ ಇಲಾಖೆ ಡೆಂ à ಜ್ವರದ ನಿಯಂತ್ರಣದ ಬಗ್ಗೆ ಹೇಳಿರುವುದು ಏನು ಎಂಬಿತ್ಯಾದಿ ಎಲ್ಲಾ ವಿಷಯವನ್ನು ಒಳಗೊಂಡಿರುವ ಸಂಪೂರ್ಣ ವಿವರ ಇಲ್ಲಿದೆ.

ಸಹಾಯಕಾರಿ ಸಂದೇಶ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಡೆಂ à ಜ್ವರದ ಪ್ರಮಾಣ ಅಧಿಕವಾಗುತ್ತಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಮೊದಲಾದ ಜಿಲ್ಲೆಗಳಲ್ಲಿ ಡೆಂ à ಜ್ವರದಿಂದ ಸಾವು ಕೂಡ ಸಂಭವಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಡೆಂ àಗೆ ಅಲೋಪಥಿ ಔಷಧಕ್ಕಿಂತ ಆಯುರ್ವೇದ ಔಷಧವೇ ಉತ್ತಮ ಮತ್ತು ಜನರು ಸುಲಭವಾಗಿ ಇದನ್ನು ಮನೆಯಲ್ಲೇ ತಯಾರಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ನಿತ್ಯವೂ ಹೊಸ ಸಂಶೋಧನೆಗೆ ಮುಂದಾಗುತ್ತಿದೆ.

ಡೆಂ à ಜ್ವರದಿಂದ ಬಲುತ್ತಿರುವ ವ್ಯಕ್ತಿ ಪರಂಗಿ ಎಲೆ ಕಷಾಯ ಕುಡಿಯುವುದರಿಂದ ಪ್ಲೇಟ್ಲೆಟ್‌ಗಳನ್ನು ಸ್ಥಿರವಾಗಿಟ್ಟುಕೊಳ್ಳಬಹುದು ಎಂಬುದು ಸುದ್ದಿಯಾಗಿತ್ತು. ಕಷಾಯ ಕುಡಿದು ಅನೇಕರು ಡೆಂ àಯಿಂದ ದೂರಾಗಿದ್ದಾರೆ.
ಈಗಲೂ ಅದನ್ನೇ ಅನುಸರಿಸುವುದು ತಪ್ಪಲ್ಲ. ಈರುಳ್ಳಿ ಬೆಲ್ಲದ ಕಾಂಬಿನೇಷನ್‌: ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವು ದರಿಂದ ಡೆಂ à ಜ್ವರ ನಿಯಂತ್ರಣ ಮಾಡಬಹುದು.

ಆಯುರ್ವೇದ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರ ಬಂದಿರುವ ಫ‌ಲಿತಾಂಶದ ಆಧಾರದಲ್ಲಿ ಆರೋಗ್ಯ ಇಲಾಖೆ ಈ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 1400ಕ್ಕೂ ಅಧಿಕ ಆಯುಷ್‌ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿತ್ಯವೂ ಈ ಸಂಬಂಧ ಹೊಸ ಸಂಶೋಧನೆ ನಡೆಯುತ್ತಲೇ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಯುಷ್‌ ಮದ್ದು
ಆಯುಷ್‌ ಇಲಾಖೆಯು ಡೆಂ à ಜ್ವರದ ಬಗ್ಗೆ ಹೊರಡಿಸಿರುವ ಮಾಹಿತಿ ಪತ್ರದಲ್ಲಿ, ಡೆಂ à ಜ್ವರಕ್ಕೆ ಮನೆಯ ಸುತ್ತಮುತ್ತಲು
ಬೆಳೆಯುವ ಗಿಡಮೂಲೀಕೆಗಳಿಂದಲೇ ಚಿಕಿತ್ಸೆ ಮಾಡಿಕೊಳ್ಳಬಹುದು ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖೀಸಿದ್ದಾರೆ. ಬೇವಿನ ಚಕ್ಕೆ, ಹೂವರಿಸಿಯ ಚಕ್ಕೆ, ಅರಿಶಿನ, ಬಿಳಿಸಾಸಿವೆ, ಹೊಂಗೆಚಕ್ಕೆ, ಬೆಳ್ಳುಳ್ಳಿ ಸಿಪ್ಪೆ ಇವುಗಳನ್ನು ಒಣಗಿಸಿ ಪುಡಿಮಾಡಿ, ಕರ್ಪೂರ ಹಾಗೂ ನೀಲಗಿರಿ ಎಣ್ಣೆಯಲ್ಲಿ ಸೇರಿಸಿ ಸೊಳ್ಳೆ ಓಡಿಸಲು ಧೂಪ ಹಾಕಬಹುದು. ಹಾಗೆಯೇ
ಪರಂಗಿ ಎಲೆಯ ಕಷಾಯ, ಅಮೃತ ಬಳ್ಳಿಯ ಕಾಂಡ, ಸೊಗದೆ ಬೇರು, ಕೊನ್ನಾರಿ ಗಡ್ಡೆ, ಲಾವಂಚ ಮತ್ತು ಒಣ ಶುಂಠಿ ಸೇರಿಸಿ ಕಷಾಯ ಮಾಡಿ ಕುಡಿಯುವ ಬಗ್ಗೆಯೂ ತಿಳಿಸಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.